ಉಡುಪಿ: ಪೊಲೀಸ್ ಬೈಕನ್ನೇ ಹೊತ್ತೂಯ್ದ ಕಳ್ಳ!
Team Udayavani, Sep 4, 2017, 8:00 AM IST
ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ನಿಲ್ಲಿಸಿದ್ದ ಮಲ್ಪೆಯ ಕರಾವಳಿ ಕಾವಲು ಪಡೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಗೋಪಾಲಕೃಷ್ಣ ಅವರ ಬೈಕ್ನ್ನು ಕಳವುಗೈದ ಘಟನೆ ಆ. 31 ರ ಸಂಜೆ 4.30 ರಿಂದ 7.30 ರೊಳಗೆ ಸಂಭವಿಸಿದೆ.
ಗೋಪಾಲಕೃಷ್ಣ ಅವರು ನೆರೆಮನೆಯ ವಿರೋಪಾಕ್ಷ ಅವರಿಂದ ಕೆಲ ದಿನಗಳ ಹಿಂದೆ 30 ಸಾವಿರ ರೂ. ಮೌಲ್ಯದ ಈ ಬೈಕ್ ಖರೀದಿಸಿದ್ದು, ಆ. 31 ರಂದು ಸಂಜೆ 4 .30ಕ್ಕೆ ಸಿಟಿ ಬಸ್ ನಿಲ್ದಾಣ ಬಳಿಯ ಆರ್. ಕೆ. ಟೈಲರ್ ಶಾಪ್ ಬಳಿ ನಿಲ್ಲಿಸಿ ಕರ್ತವ್ಯ ಸಲುವಾಗಿ ಉದ್ಯಾವರಕ್ಕೆ ಹೋಗಿ ಸಂಜೆ 7.30ಕ್ಕೆ ವಾಪಾಸು ಬಂದು ನೋಡಿದಾಗ ಬೈಕ್ ಕಳವಾಗಿದೆ.
ಆನಂತರ ಎಲ್ಲ ಕಡೆ ಹುಡುಕಾಟ ನಡೆಸಿದರೂ ದ್ವಿಚಕ್ರ ವಾಹನ ಮಾತ್ರ ಸಿಗಲಿಲ್ಲ. ಈ ಬೈಕ್ನ ದಾಖಲಾತಿ ಬದಲಾಯಿಸಲು ಗೋಪಾಲಕೃಷ್ಣ ಅವರು ಆರ್ಟಿಒ ಕಚೇರಿಗೆ ಕೋರಿಕೆ ಪತ್ರ ಸಲ್ಲಿಸಿದ್ದರಷ್ಟೇ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.