ಮೈಸೂರು ಚರಣ ಮುಕ್ತಾಯ: ನಾಳೆಯಿಂದ ಹುಬ್ಬಳ್ಳಿಯಲ್ಲಿ ಕೆಪಿಎಲ್‌


Team Udayavani, Sep 13, 2017, 7:55 AM IST

Ban13091712Medn.jpg

ಹುಬ್ಬಳ್ಳಿ: ಕೆಪಿಎಲ್‌ ಮೈಸೂರು ಚರಣ ಮಂಗಳವಾರ ಮುಕ್ತಾಯವಾಗಿದೆ. ಗುರುವಾರದಿಂದ ಹುಬ್ಬಳ್ಳಿಯಲ್ಲಿ ಪಂದ್ಯಗಳು ಆರಂಭವಾಗಲಿವೆ. ಅದಕ್ಕಾಗಿ ಹುಬ್ಬಳ್ಳಿಯ ರಾಜನಗರ ಮೈದಾನ ಸಜ್ಜಾಗಿದೆ. ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು, ಮಂಗಳವಾರ ತಂಡಗಳ ಆಟಗಾರರು ಅಭ್ಯಾಸ ನಡೆಸಿದರೆ, ಮೈದಾನದ ಸಿಬ್ಬಂದಿ ಪಿಚ್‌ ಪರಿಶೀಲನೆ ನಡೆಸಿದರು. ಗ್ಯಾಲರಿ, ಮೀಡಿಯಾ ಬಾಕ್ಸ್‌ ನಿರ್ಮಾಣ ಕಾರ್ಯ ಕೂಡ ಜರುಗಿತು.

ಮೂರು ತಂಡಗಳು ಈಗಾಗಲೇ ನಗರಕ್ಕಾಗಮಿಸಿದ್ದು, ಮೈಸೂರು ವಾರಿಯರ್ ಹಾಗೂ ಬಿಜಾಪುರ ಬುಲ್ಸ್‌ ತಂಡಗಳ ಆಟಗಾರರು ಮಂಗಳವಾರ ಮಧ್ಯಾಹ್ನ 3ರಿಂದ 5ರವರೆಗೆ ಕ್ರೀಡಾಂಗಣದ ನೆಟ್‌ನಲ್ಲಿ ಅಭ್ಯಾಸ ನಡೆಸಿದರು. ಶಿವಿಲ್‌ ಕೌಶಿಕ್‌, ಅಕ್ಷಯ್‌, ಸುನೀಲ್‌ ರಾಜ್‌ ಸೇರಿದಂತೆ ಹಲವು ರಣಜಿ ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡರು. ಹುಬ್ಬಳ್ಳಿ ಟೈಗರ್ ತಂಡದ ಆಟಗಾರರು ಬೆಳಗ್ಗೆ 11ಕ್ಕೆ ಹುಬ್ಬಳ್ಳಿ ಜಿಮ್‌ಖಾನಾ ಮೈದಾನದಲ್ಲಿ ಅಭ್ಯಾಸ ನಡೆಸಿದರು.

ನವಲೂರ ಕೆರೆ ಮಣ್ಣಿನಿಂದ ಪಿಚ್‌ ನಿರ್ಮಾಣ: ಕಳೆದೆರಡು ತಿಂಗಳುಗಳಿಂದ ಪಿಚ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಳೆದ ಬಾರಿ ಕಲಘಟಗಿ ಕೆರೆ ಮಣ್ಣಿನಿಂದ ಪಿಚ್‌ ನಿರ್ಮಿಸಲಾಗಿತ್ತು. ಆದರೆ ಈ ಬಾರಿ ನವಲೂರಿನ ಕೆರೆ ಮಣ್ಣಿನಿಂದ 4 ಪಿಚ್‌ಗಳ ನಿರ್ಮಾಣ ಮಾಡಲಾಗಿದೆ. ಪಿಚ್‌ನ್ನು ಪುನಶ್ಚೇತನಗೊಳಿಸಲಾಗಿದೆ. ಮಣ್ಣನ್ನು ಕೃಷಿ ವಿಶ್ವವಿದ್ಯಾಲಯ ಹಾಗೂ ಬಿ.ವಿ.ಭೂಮರೆಡ್ಡಿ ಎಂಜಿನಿಯರಿಂಗ್‌ ಕಾಲೇಜಿನ ಲ್ಯಾಬ್‌ಗಳಲ್ಲಿ ಪರೀಕ್ಷೆ ಮಾಡಿಸಲಾಗಿದೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.