ಅರುಣಾಚಲದ 2 ನಿರಾಶ್ರಿತ ಪಂಗಡಕ್ಕೆ ಪೌರತ್ವ ನೀಡಿಕೆ 


Team Udayavani, Sep 14, 2017, 8:05 AM IST

pauratva.jpg

ನವದೆಹಲಿ: ನೆರೆಯ ದೇಶ ಮ್ಯಾನ್ಮಾರ್‌ನಲ್ಲಿರುವ ರೊಹಿಂಗ್ಯಾ ಮುಸ್ಲಿಮ್‌ ನಿರಾಶ್ರಿತರ ವಿಚಾರ ಭಾರತದಲ್ಲಿಯೂ ನಿಧಾನವಾಗಿ ಚರ್ಚಾರ್ಹ ವಿಚಾರವಾಗುತ್ತಿದೆ. ಅದಕ್ಕೆ ಪೂರಕವಾಗಿ ಈಶಾನ್ಯ ರಾಜ್ಯದಲ್ಲಿ ವಾಸವಾಗಿರುವ ಚಕಾ¾ ಮತ್ತು ಹಜಾಂಗ್‌ ನಿರಾಶ್ರಿತರಿಗೆ ದೇಶದ ಪೌರತ್ವ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದೆ ಕೇಂದ್ರ ಸರ್ಕಾರ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮತ್ತು ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆದಿದೆ. 2015ರಲ್ಲಿ ಸುಪ್ರೀಂಕೋರ್ಟ್‌ ನೀಡಿದ ಆದೇಶದನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು. 

ರೊಹಿಂಗ್ಯಾ ಮುಸ್ಲಿಮ್‌ ನಿರಾಶ್ರಿತರ ಬಗ್ಗೆ ಮಾತನಾಡಿದ ರಿಜಿಜು ಕಾಂಗ್ರೆಸ್‌ ಆಡಳಿತವೇ ಪರಿಸ್ಥಿತಿ ಕೈಮೀರಿ ಹೋಗುವಂತೆ ಮಾಡಿತ್ತು ಎಂದು ದೂರಿದರು. ಚಕಾ¾ ಮತ್ತು ಹಜಾಂಗ್‌ ನಿರಾಶ್ರಿತರನ್ನೂ ಹಿಂದಿನ ಸರ್ಕಾರ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅರುಣಾಚಲದಲ್ಲಿ ನೆಲೆಯೂರಲು ಅವಕಾಶ ಮಾಡಿಕೊಟ್ಟಿತೆಂದರು. ವಿಶ್ವಸಂಸ್ಥೆ ನಿರಾಶ್ರಿತರ ವಿಚಾರದಲ್ಲಿ ಕೈಗೊಂಡ ನಿಲುವಿನ ಹಿಂದೆ ಷಡ್ಯಂತ್ರವಿದೆ ಎಂದಿದ್ದಾರೆ.

ಇದೇ ವೇಳೆ ಬಿಎಸ್‌ಪಿ ನಾಯಕಿ ಮಾಯಾವತಿ ಮಾತ ನಾಡಿ ಕೇಂದ್ರ ಸರ್ಕಾರ ಅವರ ಪರ ಮೃದು ಧೋರಣೆ ತಳೆಯಬೇಕೆಂದಿದ್ದಾರೆ. ಮಣಿಪುರದಲ್ಲಿ ನಿರಾಶ್ರಿತರ ಪ್ರವೇಶ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ವಿಶ್ವಸಂಸ್ಥೆ ಸಭೆಗೆ ಗೈರು: ಈ ನಡುವೆ ಮ್ಯಾನ್ಮಾರ್‌ ರಾಖೀನೆ ಪ್ರಾಂತ್ಯದಲ್ಲಿ ರೊಹಿಂಗ್ಯಾಗಳ ವಿರುದ್ಧ ಅಲ್ಲಿನ ಸೇನೆಯ ಕಾರ್ಯಚರಣೆಗೆ ವಿಶ್ವಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಅಲ್ಲಿನ ನಾಯಕಿ ಆ್ಯಂಗ್‌ ಸಾನ್‌ ಸೂಕಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆr

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

Rahul Gandhi ಅವರಿಗೇಕೆ ಹಿಂದೂಗಳೆಂದರೆ ಇಷ್ಟೊಂದು ದ್ವೇಷ?: ಬಿಜೆಪಿ ಕಿಡಿ

1-ewewqewq

BMW; ಮುಂಬೈನಲ್ಲಿ ಹಿಟ್‌-ರನ್‌:ಶಿವಸೇನೆ ಶಿಂಧೆ ಬಣದ ನಾಯಕನ ಪುತ್ರ ಸೆರೆ

army

Kashmir ಎನ್‌ಕೌಂಟರ್‌: ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆ ; ಇಬ್ಬರು ಯೋಧರು ಹುತಾತ್ಮ

Naxal

Chhattisgarh; 5 ನಕ್ಸಲರ ಬಂಧನ: ಭಾರೀ ಸ್ಫೋಟಕ ವಶ

BJP 2

LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.