ವಿಜಯ್ ಮಲ್ಯ ವಿರುದ್ಧ ಜಾಮೀನು ಸಹಿತ ವಾರೆಂಟ್
Team Udayavani, Sep 15, 2017, 7:20 AM IST
ಬೆಂಗಳೂರು: ಕಿಂಗ್ಫಿಶರ್ ಏರ್ಲೈನ್ಸ್ಗೆ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸಲು ಕಂಪನಿಯ ಮಾಜಿ ನಿರ್ದೇಶಕರಿಗೆ ಆದೇಶಿಸುವಂತೆ ಕೋರಿದ್ದ ಅರ್ಜಿ ಸಂಬಂಧ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಹೈಕೋರ್ಟ್ ಗುರುವಾರ ಜಾಮೀನು ಸಹಿತ ವಾರೆಂಟ್ ಜಾರಿಗೊಳಿಸಿದೆ.
ಕಂಪನಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಿಂಗ್μಶರ್ ಸಂಸ್ಥೆಯ ಸ್ಥಿರಾಸ್ತಿ, ಚರಾಸ್ತಿಗಳ ಬಗ್ಗೆ ಮಾಹಿತಿ ನೀಡಿ ಸಹಕಾರ ನೀಡುವಂತೆ ಕಂಪನಿಯ ಮಾಜಿ ನಿರ್ದೇಶಕರಾದ ಎ.ಕೆ ರವೀಂದ್ರನಾಥ್ ನಿಡುಗುಂದಿ, ಸುಭಾಶ್ ಗುಪ್ತಾ, ಮನಮೋಹನ್ ಸಿಂಗ್ ಕಪೂರ್ ಹಾಗೂ ವಿಜಯ್ ಮಲ್ಯಾಗೆ ನಿರ್ದೇಶಿಸುವಂತೆ ಕೋರಿ ಕಂಪನಿಯ ಅಧಿಕಾರಿಗಳು ಹೈಕೋರ್ಟ್ಗೆ ಅರ್ಜಿ
ಸಲ್ಲಿಸಿದ್ದರು. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಈ ಹಿಂದೆ ನೀಡಿದ್ದ ನೋಟಿಸ್ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ವಿಜಯ್ ಮಲ್ಯಗೆ ಜಾಮೀನು ಸಹಿತ ವಾರೆಂಟ್ ಜಾರಿಗೊಳಿಸಿದೆ. ಅಲ್ಲದೆ ಉಳಿದ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.