![Beer](https://www.udayavani.com/wp-content/uploads/2025/02/Beer-1-415x232.jpg)
![Beer](https://www.udayavani.com/wp-content/uploads/2025/02/Beer-1-415x232.jpg)
Team Udayavani, Sep 15, 2017, 7:05 AM IST
ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿ, ಹೆಣ್ಣು ಸ್ವಾವಲಂಬಿಯಾದರೆ ಕುಟುಂಬ ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿಯಾಗಲು ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಇದು ಜಾರಿಯಾದರೆ ಬಾಲ್ಯ ವಿವಾಹ ಅಪರಾಧಕ್ಕೆ ಎರಡು ವರ್ಷ ಕಠಿಣ ಸಜೆ ವಿಧಿಸಲಾಗುತ್ತದೆ ಜತೆಗೆ ನಿಧಿಗಾಗಿ ಮಕ್ಕಳ ಬಲಿ, ಹರಕೆ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವಂತಹ ಅನಿಷ್ಠಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ರಾಜ್ಯ ಸರ್ಕಾರ ಮೌಡ್ಯ ನಿಷೇಧಕ್ಕೆ ಬದ್ಧವಾಗಿದೆ ಎಂದು ಹೇಳಿದರು.
ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ
ಹೈಕೋರ್ಟ್ ಗರಂ ಬೆನ್ನಲ್ಲೇ ಎಚ್ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ
ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್ ಇರುವ ಬಾರ್ ಶುರು
ಸಿಎಸ್ಟಿ – ಮಂಗಳೂರು ಎಕ್ಸ್ಪ್ರೆಸ್ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ
ಲಂಬವಾಗಿ ಟೇಕಾಫ್ ಆಗುವ ಏರ್ ಆ್ಯಂಬುಲೆನ್ಸ್ ಶೀಘ್ರ ಭಾರತದಲ್ಲಿ ಲಭ್ಯ
Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?
BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!
You seem to have an Ad Blocker on.
To continue reading, please turn it off or whitelist Udayavani.