ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಪ್ರತ್ಯೇಕ ನೀತಿ: ಉಮಾಶ್ರೀ 


Team Udayavani, Sep 15, 2017, 7:05 AM IST

Minister-Umashree.jpg

ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿ, ಹೆಣ್ಣು ಸ್ವಾವಲಂಬಿಯಾದರೆ ಕುಟುಂಬ ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿಯಾಗಲು ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಇದು ಜಾರಿಯಾದರೆ ಬಾಲ್ಯ ವಿವಾಹ ಅಪರಾಧಕ್ಕೆ ಎರಡು ವರ್ಷ ಕಠಿಣ ಸಜೆ ವಿಧಿಸಲಾಗುತ್ತದೆ ಜತೆಗೆ ನಿಧಿಗಾಗಿ ಮಕ್ಕಳ ಬಲಿ, ಹರಕೆ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವಂತಹ ಅನಿಷ್ಠಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ರಾಜ್ಯ ಸರ್ಕಾರ ಮೌಡ್ಯ ನಿಷೇಧಕ್ಕೆ ಬದ್ಧವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

supreem

Supreme Court; ಮಸೀದಿಯಡಿ ಮಂದಿರ ಹುಡುಕುವ ಅರ್ಜಿ ಸಾಕು,ನಿಲ್ಲಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshji

ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ

Land-Survey

ಹೈಕೋರ್ಟ್‌ ಗರಂ ಬೆನ್ನಲ್ಲೇ ಎಚ್‌ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.