ಯುಪಿಐ ಡಿಜಿಟಲ್‌ ಪೇಮೆಂಟ್‌: ಗೂಗಲ್‌ನ ತೇಜ್‌ ಆ್ಯಪ್‌ ಬಿಡುಗಡೆ


Team Udayavani, Sep 18, 2017, 4:28 PM IST

TEZ-700.jpg

ಹೊಸದಿಲ್ಲಿ :  ಇಂಟರ್‌ನೆಟ್‌ ಶೋಧ ದಿಗ್ಗಜ ಎಂದೇ ವಿಶ್ವಖ್ಯಾತಿ ಪಡೆದಿರುವ ಗೂಗಲ್‌ ಇಂದು ಸೋಮವಾರ ಯುಪಿಐ ಆಧಾರಿತ ಡಿಜಿಟಲ್‌ ಪೇಮೆಂಟ್‌ ಅಪ್ಲಿಕೇಶನ್‌ ‘ತೇಜ್‌’ ಬಿಡುಗಡೆ ಮಾಡಿದೆ.

ಗೂಗಲ್‌ ನ ಈ ತೇಜ್‌ ಆ್ಯಪ್‌ ಬಳಸುವ ಗ್ರಾಹಕರು ಸರಕು ಮತ್ತು ಸೇವೆಗಳ ಪಾವತಿಯನ್ನು ಮಾತ್ರವಲ್ಲದೆ ವ್ಯಕ್ತಿಯಿಂದ ವ್ಯಕ್ತಿಗೆ, ಆನ್‌ಲೈನ್‌ ಮತ್ತು  ಆಫ್ಲೈನ್‌ನಲ್ಲಿ ಹಣ ಪಾವತಿಸಬಹುದಾಗಿದೆ.

ಗೂಗಲ್‌ನ ತೇಜ್‌ ಆ್ಯಪ್‌, ಎನ್‌ಪಿಸಿಐ ನ ಭೀಮ್‌ ಆ್ಯಪ್‌ ನ ಹಾಗೆಯೇ ಇದೆ. ಈ ಆ್ಯಪ್‌ ಸಿದ್ಧಪಡಿಸುವಲ್ಲಿ ಗೂಗಲ್‌ ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಶ್‌ ಆಫ್ ಇಂಡಿಯಾ ಜತೆಗೂಡಿ ಕೆಲಸ ಮಾಡಿದೆ. 

ಗೂಗಲ್‌ ಪ್ಲೇ ಸ್ಟೋರ್‌ ಸಂದರ್ಶಿಸಿದರೆ ತೇಜ್‌ ಆ್ಯಪ್‌ ಅಲ್ಲಿ ಲಭ್ಯವಿರುತ್ತದೆ. ತೇಜ್‌ ಬಹುತೇಕ ಎಲ್ಲ ಪ್ರಮುಖ ಭಾರತೀಯ ಬ್ಯಾಂಕ್‌ಗಳ ಜತೆಗೆ ವ್ಯವಹರಿಸುತ್ತದೆ ಮತ್ತು ಈಗ ಚಾಲ್ತಿಯಲ್ಲಿರುವ ಹೆಚ್ಚಿನ ಸ್ಮಾರ್ಟ್‌ ಫೋನ್‌ಗಳಲ್ಲಿ  ಕಾರ್ಯ ನಿರ್ವಹಿಸುತ್ತದೆ. 

ತೇಜ್‌ ಆ್ಯಪ್‌, ಇಂಗ್ಲಿಷ್‌, ಹಿಂದಿ, ಬಂಗಾಲಿ, ಗುಜರಾತಿ, ಕನ್ನಡ, ಮರಾಠಿ, ತಮಿಳು ಮತ್ತು ತೆಲುಗು ಭಾಷೆಯನ್ನು ಬಳಸುತ್ತದೆ.  

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.