![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
ಶೀಘ್ರವೇ ಗ್ರಾಹಕರ ಕೈಸೇರಲಿದೆ ಜಿಯೊ ಫೋನ್
Team Udayavani, Sep 26, 2017, 11:29 AM IST
![jio.jpg](https://www.udayavani.com/wp-content/uploads/2017/09/26/jio-465x465.jpg)
ಬೆಂಗಳೂರು: ದೇಶದ ನಾಗರಿಕರಿಗೆ ಉಚಿತ (1500 ರೂ. ಠೇವಣಿ) “ಜಿಯೊ ಫೋನ್’ ನೀಡುವುದಾಗಿ ಹೇಳಿದ್ದ ರಿಲಯನ್ಸ್ ಸಂಸ್ಥೆ, ಮುಂಗಡವಾಗಿ ಕಾಯ್ದಿರಿಸಿದ ಗ್ರಾಹಕರಿಗೆ ಒಂದೆರಡು ದಿನದಲ್ಲೇ ಫೋನ್ ನೀಡುವುದಾಗಿ ಸೋಮವಾರ ತಿಳಿಸಿದೆ.
“ಕರ್ನಾಟಕ ಸೇರಿದಂತೆ ದೇಶಾದ್ಯಂತ ಸುಮಾರು 60 ಲಕ್ಷ ಮಂದಿ ಜಿಯೊ ಫೋನ್ ಅನ್ನು ಮುಂಗಡವಾಗಿ ಕಾಯ್ದಿರಿಸಿದ್ದು, ಮಾರುಕಟ್ಟೆಗೆ ಬಿಡುಗಡೆಯಾಗಿರುವ ಫೋನನ್ನು ರಾಜ್ಯದ ನರಗುಂದ ಮತ್ತು ಗದಗ ಜಿಲ್ಲೆಗಳಲ್ಲೀ ಈಗಾಗಲೇ ಗ್ರಾಹಕರಿಗೆ ವಿತರಿಸಲಾಗಿದೆ. ಬೆಂಗಳೂರು, ಮಂಗಳೂರು, ಮೈಸೂರು ಮೊದಲಾದ ನಗರದಲ್ಲಿ ಒಂದೆರೆಡು ದಿನದಲ್ಲಿ ವಿತರಣೆ ಆರಂಭವಾಗಲಿದೆ,’ ಎಂದು ಸೆಂಸ್ಥೆ ಹೇಳಿದೆ.
ನೂತನ ಜಿಯೋ ಫೀಚರ್ ಫೋನ್, 2.4 ಇಂಚು ಡಿಸ್ಪ್ಲೇ ಹೊಂದಿದ್ದು, 15 ದಿನಗಳ ಬ್ಯಾಕ್ಅಪ್ ನೀಡುವಷ್ಟು ಸಮರ್ಥವಾಗಿರುವ ಬ್ಯಾಟರಿ ಇದರಲ್ಲಿರಲಿದೆ. ಇದರೊಂದಿಗೆ ಕನ್ನಡ, ಇಂಗ್ಲಿಷ್, ಹಿಂದಿ, ತೆಲಗು, ತಮಿಳು ಸೇರಿ ಒಟ್ಟು 22 ಭಾಷೆಗಳಿಗೆ ಫೋನ್ ಬೆಂಬಲ ನೀಡಲಿದೆ. 4 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವಿದ್ದು, ಇದನ್ನು 128 ಜಿ.ಬಿವರೆಗೆ ವಿಸ್ತರಿಸಬಹುದಾಗಿದೆ.
ಇದರೊಂದಿಗೆ 2 ಎಂಪಿ ರೇರ್ ಕ್ಯಾಮೆರಾ ಹಾಗೂ 0.3 ಎಂಪಿ ಫ್ರಂಟ್ ಕ್ಯಾಮೆರ ಒಳಗೊಂಡಿರುವ ಜಿಯೋ ಫೋನ್ನಲ್ಲಿ, ವೈ-ಫೈ, ಜಿಪಿಎಸ್ ಹಾಗೂ ಎನ್ಎಫ್ಸಿ ಬೆಂಬಲವಿದೆ. ರಾಜ್ಯದ 300ಕ್ಕೂ ಅಧಿಕ ಜಿಯೊ ಪಾಯಿಂಟ್ ಮತ್ತು ಡೀಲರ್ಗಳ ಮೂಲಕ ಫೋನ್ ವಿತರಣೇ ನಡೆಯಲಿದ್ದು, ದೀಪಾವಳಿ ಹಬ್ಬದೊಳಗೆ ಇನ್ನೊಮ್ಮೆ ಮುಂಗಡ ಬುಕ್ಕಿಂಗ್ ಆರಂಭವಾಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
MUST WATCH
ಹೊಸ ಸೇರ್ಪಡೆ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-150x80.jpg)
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.