ಮನೆಯಿಂದಲೇ ಶ್ರಮದಾನ ಮಾಡಿ


Team Udayavani, Oct 3, 2017, 1:35 PM IST

ms4.jpg

ಎಚ್‌.ಡಿ.ಕೋಟೆ: ಸರ್ಕಾರಿ ಕಚೇರಿ ಮತ್ತು ನ್ಯಾಯಾಲಯಗಳಲ್ಲೇ ಸ್ವತ್ಛತೆ ಕಾಪಾಡಿಕೊಳ್ಳಲಿಲ್ಲ ಎಂದರೆ ನಾವು ಬೇರೆಯವರಿಗೆ ಸ್ವತ್ಛತೆ ಕಾಪಾಡಿ ಎಂದು ಹೇಳುವುದು ಸೂಕ್ತವಲ್ಲ, ಹೀಗಾಗಿ ಗಾಂಧೀಜಿ ನುಡಿಯಂತೆ ಮೊದಲು ನಮ್ಮ ಮನೆಯಿಂದಲೇ ಶ್ರಮದಾನ  ಮಾಡಬೇಕೆಂದು ಪಟ್ಟಣ ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶ ಸರ್ಪರಾಜ್‌ ಹುಸೇನ್‌ ಕಿತ್ತೂರು ಹೇಳಿದರು. ಗಾಂಧಿ ಜಯಂತಿ ಅಂಗವಾಗಿ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿ ಆವರಣಗಳು ಸ್ವತ್ಛವಾಗಿದ್ದರೇ ಮಾತ್ರ ಪರಿಸರ ಸ್ವತ್ಛವಾಗಿರುತ್ತೆ. ಸರ್ಕಾರಿ ಕಚೇರಿಗೆ ಜನರು ಶುದ್ಧ ಮನಸ್ಸಿನಿಂದ ಬರುತ್ತಾರೆ, ಇಲ್ಲಿ ಪರಿಸರ ಉತ್ತಮವಾಗಿದ್ದರೆ ಕಚೇರಿಗಳಿಗೆ ಬರಲು ಉತ್ಸಾಹ ಬರುತ್ತದೆ ಎಂದು ಹೇಳಿದರು.

ನ್ಯಾಯಾಲಯ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಚೇರಿ ಮತ್ತು ನ್ಯಾಯಾಲಯ ಆವರಣ ಹಾಗೂ ಸುತ್ತಮುತ್ತ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದರಂತೆ ಜಿಲ್ಲಾ ನ್ಯಾಯಧೀಶರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸ್ವತ್ಛತೆ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆಂದರು.

 ಇಂದು ಪಟ್ಟಣ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಶ್ರಮದಾನ ಕೈಗೊಂಡಿದ್ದು ಈ ಮಹತ್ವದ ಬೆಳವಣಿಗೆಯಿಂದಾಗಿ ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿ ಸುತ್ತಮುತ್ತ  ಪರಿಸರ ಸ್ವತ್ಛತೆ ಕಾಣಲು ಅನುಕೂಲ ಆಗಲಿದೆ ಎಂದು ಅಭಿಪ್ರಾಯಪಟ್ಟರು. ಈ ಎಲ್ಲಾ ಕಾರಣದಿಂದ ಶ್ರಮದಾನದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. ತಾನು ಸಾಂಕೇತಿಕವಾಗಿ ಸ್ವತ್ಛತೆ ಕೈಗೊಂಡಿದ್ದು ಮುಂದೆಯೂ ತಿಂಗಳಲ್ಲಿ ಒಂದು ದಿನ ಶ್ರಮದಾನ ಕೈಗೊಳ್ಳಲಾಗುವುದು ಎಂದರು.

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯ ಆವರಣದಲ್ಲಿ ಸಂಕೇತಿಕವಾಗಿ ನಡೆದ ಶ್ರಮದಾನದಲ್ಲಿ ಪಟ್ಟಣ ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶರಾದ ಸರ್ಪರಾಜ್‌ ಹುಸೇನ್‌ ಕಿತ್ತೂರು, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಕೇಶವ, ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲ ಡಿ.ಆರ್‌.ಮಹೇಶ್‌ ಮತ್ತಿತರರಿದ್ದರು.
  
ಶ್ರಮದಾನದಿಂದ ಆರೋಗ್ಯ, ನೆಮ್ಮದಿ
ಸ್ವತ್ಛತೆ ಅಂದರೆ ನಮ್ಮ ಅಂಗಳ ಶುದ್ಧ ಮಾಡಿಕೊಂಡು ಅಕ್ಕಪಕ್ಕದವರ ಅಂಗಳ ಕೇಡಿಸುವುದಲ್ಲ. ನಮ್ಮ ಅಂಗಳವೂ ಸ್ವತ್ಛ ಆಗಬೇಕು. ಬೇರೆಯವರ ಅಂಗಳವೂ ಸ್ವತ್ಛ ಆಗಬೇಕು. ಹೀಗಾದರೆ ಉತ್ತಮ ಪರಿಸರ ನಿರ್ಮಾಣವಾಗುವುದರ ಜತೆಗೆ ಶ್ರಮದಾನ ಮಾಡಿದ್ದರಿಂದ ನೆಮ್ಮದಿ ಸಿಗುತ್ತದೆ.
-ಸರ್ಪರಾಜ್‌ ಹುಸೇನ್‌ ಕಿತ್ತೂರು, ಸಿವಿಲ್‌ ನ್ಯಾಯಾಧೀಶರು 

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.