ವಾಸ್ತವದ ಬಗ್ಗೆಯೇ ನಟ ರೈ ಮಾತನಾಡಿದ್ದಾರೆ


Team Udayavani, Oct 4, 2017, 11:43 AM IST

prakash-raj.jpg

ಬೆಂಗಳೂರು: ಪ್ರಸಿದ್ಧ ನಟ ಪ್ರಕಾಶ್‌ ರೈ ಬಗ್ಗೆ ಸಂಸದ ಪ್ರತಾಪ್‌ಸಿಂಹ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಡಿವೈಎಫ್ಐ ಮತ್ತು ಎಸ್‌ಎಫ್ಐ ಕಾರ್ಯಕರ್ತರು ಮಂಗಳವಾರ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. “ನಮ್ಮ ಕಣ್ಮುಂದೆ ಇಂದು ನಡೆಯುತ್ತಿರುವ ವಾಸ್ತವದ ಬಗ್ಗೆಯೇ ಪ್ರಕಾಶ್‌ ರೈ ಮಾತನಾಡಿದ್ದಾರೆ.

ಆದರೆ, ಇದನ್ನು ಸಹಿಸಿಕೊಳ್ಳದ ಸಂಸದ ಪ್ರತಾಪ್‌ ಸಿಂಹ ಅತ್ಯಂತ ಕೀಳಾಗಿ ಹೇಳಿಕೆ ನೀಡಿದ್ದಾರೆ. ರೈ ಅವರ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿರುವುದು ಸರಿ ಅಲ್ಲ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಪ್ರಕಾಶ್‌ ರೈ ಪರ ನಾವಿದ್ದೇವೆ.

ಯಾವುದೇ ಕಾರಣಕ್ಕೂ ದೃತಿಗೆಡುವುದು ಬೇಡ’ ಎಂದು ಬೆಂಬಲ ಸೂಚಿಸಿದ ಪ್ರತಿಭಟನಾಕಾರರು, ಪ್ರತಾಪ್‌ ಸಿಂಹ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಎಸ್‌ಎಫ್ಐ ಸಂಘಟನೆ ರಾಜ್ಯ ಮುಖಂಡ ಗುರುರಾಜ್‌, ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್‌ ಕಾಟಿಪಳ್ಳ, ಜನವಾದಿ ಸಂಘಟನೆ ನಾಯಕಿ ವಿಮಲಾ ಮತ್ತಿತರರು ನೇತೃತ್ವ ವಹಿಸಿದ್ದರು. 

ಪ್ರಗತಿಪರರ ಸಾಥ್‌: ಅದೇ ರೀತಿ, ಮತ್ತೂಂದೆಡೆ ಪ್ರಕಾಶ್‌ ರೈ ಬೆಂಬಲಿಸಿ ಮತ್ತು ಪ್ರತಾಪ್‌ ಸಿಂಹ ಅವರ ಹೇಳಿಕೆ ಖಂಡಿಸಿ ಪ್ರಗತಿಪರರು ಹಾಗೂ ಸಮಾನ ಮನಸ್ಕರರು ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಿದರು. ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಹಕ್ಕು. ಅದಕ್ಕೆ ಧಕ್ಕೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪ್ರಕಾಶ್‌ ರೈ ಅವರ ಪರ ನಾವಿದ್ದೇವೆ ಎಂದು ಘೋಷಣೆ ಕೂಗಿ ಬೆಂಬಲ ಸೂಚಿಸಿದರು. 

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.