ಬೂತ್‌ ಸಶಕ್ತಿಕರಣದಿಂದ ಪಕ್ಷಕ್ಕೆ ಬಲ


Team Udayavani, Oct 4, 2017, 12:39 PM IST

mu6.jpg

ಪಿರಿಯಾಪಟ್ಟಣ: ಪ್ರತಿಯೊಬ್ಬ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತಾವೇ ಪಕ್ಷದ ಅಭ್ಯರ್ಥಿಯೆಂಬಂತೆ ತಮ್ಮ ತಮ್ಮ ಬೂತ್‌ಗಳನ್ನು ಸದೃಢಗೊಳಿಸಬೇಕೆಂದು ಬಿಜೆಪಿ ವಿಭಾಗ ಪ್ರಭಾರಿ ಪಣೀಶ್‌ ತಿಳಿಸಿದರು. ಅವರು ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಬೂತ್‌ ಸಶಕ್ತಿಕರಣ ಸಭೆಯಲ್ಲಿ ಬೂತ್‌ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದರು.

ಚುನಾವಣೆಗೆ ಕೆಲವೇ ತಿಂಗಳಿದ್ದು ಕಾರ್ಯಕರ್ತರು ಮಂಡಲದ ಪ್ರತಿಯೊಂದು ಬೂತ್‌ಗಳಿಗೆ ತೆರಳಿ ಕೇಂದ್ರ ಸರ್ಕಾರ ತಂದಿರುವ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುವುದರೊಂದಿಗೆ ಸಶಕ್ತ ಮತಗಟ್ಟೆ ತಂಡಗಳನ್ನು ರಚಿಸಬೇಕು, ಬಿಎಲ್‌ಎ-2 ಹಾಗೂ ಮತಗಟ್ಟೆ ಸಮಿತಿ ಸದಸ್ಯರು ಸಕ್ರೀಯರಾಗಿ ಹೊಸ ಮತದಾರರ ಸೇರ್ಪಡೆ ಚರುಕುಗೊಳಿಸಬೇಕು,

ಪ್ರತಿ ಬೂತ್‌ ಉಸ್ತುವಾರಿಗಳು ನಿತ್ಯ 2 ಗಂಟೆ ಸಮಯನೀಡಿ ಸಂಘಟನೆಗೆ ಒತ್ತು ನೀಡಿ, ನಿಮ್ಮ ಬೂತ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಯತ್ತ ಹೆಚ್ಚು ಮತಗಳನ್ನು ಸೆಳೆಯಬೇಕೆಂದು ತಿಳಿಸಿದರು. ಬಿಜೆಪಿ ತಾ.ಅಧ್ಯಕ್ಷರಾದ ಪಿ.ಜೆ.ರವಿ ಮಾತನಾಡಿ, ಪಕ್ಷವು ಮಂಡಲದ 220 ಬೂತ್‌ಗಳಲ್ಲೂ ಬಿಎಲ್‌ಎ-2 ಹಾಗೂ ಮತಗಟ್ಟೆ ಸ್ಥಾನೀಯ ಸಮಿತಿ ರಚಿಸಲಾಗಿದ್ದು, ಸದಸ್ಯರು ಇಂದಿನಿಂದಲೇ ಸಕ್ರೀಯರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. 

ಹೊಸಮತದಾರರು, ಯುವ ಜನತೆ ಬಿಜೆಪಿ ಪರ ಒಲವಿದ್ದು ತಾಲೂಕಿನ ಜನತೆ ಬದಲಾವಣೆ ಬಯಸಿದ್ದು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಶಾಸಕರನ್ನು ಕಾಣುವ ವಿಶ್ವಾಸವಿದೆ ಎಂದು ತಿಳಿಸಿದರು. ಮಾಜಿ ಅರಣ್ಯ ಸಚಿವರಾದ ಸಿ.ಹೆಚ್‌.ವಿಜಯಶಂಕರ್‌, ಜಿಲ್ಲಾ ಪ್ರ.ಕಾರ್ಯದರ್ಶಿಗಳಾದ ಪರೀಕ್ಷಿತ್‌ ರಾಜೇ ಅರಸ್‌, ಬಾಲಕೃಷ್ಣ, ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ಆರ್‌.ನಾರಾಯಣರಾವ್‌, ತಾಲೂಕು ಉಪಾಧ್ಯಕ್ಷರಾದ ಶಿವರಾಮೇಗೌಡ,

-ಬಸವರಾಜು, ಅಶಾ, ಜಿಲ್ಲಾ ಕಾರ್ಯದರ್ಶಿಗಳಾದ ಭಾಗ್ಯ, ರಾಜೇಗೌಡ, ಕಿರಣ್‌ಜೈರಾಮ್‌ಗೌಡ, ಆನಂದ್‌, ಮೋರ್ಚಾ ಅಧ್ಯಕ್ಷರಾದ ಲಕ್ಷಿನಾರಾಯಣ, ತಿರುಮಲ್ಲೇಶ್ವರಿ, ನಾರಾಯಣ, ವೀರಭದ್ರ, ಮಹದೇವ್‌, ಮುಖಂಡರಾದ ಬೆಮ್ಮತ್ತಿಕೃಷ್ಣ, ವಿಕ್ರಂರಾಜ್‌, ರಾಜೇಗೌಡ, ಆರ್‌.ಟಿ.ಸತೀಶ್‌, ರಾಮೇಗೌಡ, ನಾಗೇಶ್‌, ಶರವಣ ಇತರರಿದ್ದರು.

ಟಾಪ್ ನ್ಯೂಸ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.