ರಾಜನ್‌ಗೆ ದಕ್ಕದ ನೊಬೆಲ್‌ ಅರ್ಥಶಾಸ್ತ್ರ ಪ್ರಶಸ್ತಿ ಥ್ಯಾಲರ್‌ಗೆ


Team Udayavani, Oct 9, 2017, 7:00 PM IST

Richard Thaler700.jpg

ಸ್ಟಾಕ್‌ಹೋಮ್‌ : ಅಮರಿಕ ಖ್ಯಾತ ಅರ್ಥಶಾಸ್ತ್ರಜ್ಞ, ರಿಚರ್ಡ್‌ ಥ್ಯಾಲರ್‌ಗೆ ಅರ್ಥಶಾಸ್ತ್ರದಲ್ಲಿ ಈ ಬಾರಿಯ ನೊಬೆಲ್‌ ಪ್ರಶಸ್ತಿ ಲಭಿಸಿದೆ. 

ಈ ಬಾರಿಯ ನೊಬೆಲ್‌ ಅರ್ಥಶಾಸ್ತ್ರ ಪ್ರಶಸ್ತಿಯ ಪಟ್ಟಿಯಲ್ಲಿ ಭಾರತದ ಮಾಜಿ ಆರ್‌ಬಿಐ ಗವರ್ನರ್‌ ರಘುರಾಮ ರಾಜನ್‌ ಹೆಸರು ಇತ್ತೆಂಬ ವರದಿಗಳಿಂದಾಗಿ ವಿಶ್ವಾದ್ಯಂತದ ಭಾರತೀಯರಲ್ಲಿ  ಭಾರೀ ಕುತೂಹಲ, ನಿರೀಕ್ಷೆ ಮನೆ ಮಾಡಿತ್ತು. ಆದರೀಗ ಅವೆಲ್ಲವೂ ಠುಸ್ಸಾಗಿ ಭಾರೀ ನಿರಾಶೆ ಉಂಟುಮಾಡಿದೆ. 

ಅರ್ಥಶಾಸ್ತ್ರ ಮತ್ತು ಮನೋಶಾಸ್ತ್ರದ ನಡುವಿನ ಅಂತರವನ್ನು ತುಂಬಿಸುವ ಪ್ರವರ್ತನಕಾರಿ ಕೆಲಸವನ್ನು ಮಾಡಿರುವುದಕ್ಕಾಗಿ ಥ್ಯಾಲರ್‌ಗೆ ನೊಬೆಲ್‌ ಪ್ರಶಸ್ತಿ ಸಂದಿರುವುದಾಗಿ ತೀರ್ಪುಗಾರರು ಹೇಳಿದ್ದಾರೆ.

“ಪರಿಮಿತ ವೈಚಾರಿಕತೆ, ಸಾಮಾಜಿಕ ಆದ್ಯತೆ ಮತ್ತು ಸ್ವನಿಯಂತ್ರಣದ ಕೊರತೆಯು ಹೇಗೆ ವೈಯಕ್ತಿಕ ನಿರ್ಧಾರಗಳ ಮೇಲೆ ಮತ್ತು ಅದರಿಂದಾಗಿ ಮಾರುಕಟ್ಟೆ ಫ‌ಲಿತಾಂಶಗಳ ಮೇಲೆ ವ್ಯವಸ್ಥಿತವಾಗಿ ಪರಿಣಾಮ ಬೀರುತ್ತವೆ ಎಂಬುದನ್ನು ಥ್ಯಾಲರ್‌ ಅರ್ಥಶಾಸ್ತ್ರಜ್ಞ ಮತ್ತು ಮನೋಶಾಸ್ತ್ರಜ್ಞನಾಗಿ ಅನ್ವೇಷಿದ್ದಾರೆ’ ಎಂದು ನೊಬೆಲ್‌ ಪ್ರಶಸ್ತಿ ಮಂಡಳಿಯ ತೀರ್ಪುಗಾರರ ಪ್ರಕಟನೆ ಹೇಳಿದೆ. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.