ಗುಜರಾತ್‌, ಮಹಾರಾಷ್ಟ್ರ: ಪೆಟ್ರೋಲ್‌ 2, ಡೀಸಿಲ್‌ 1 ರೂ. ಇಳಿಕೆ


Team Udayavani, Oct 10, 2017, 3:27 PM IST

Petrol-700.jpg

ಮುಂಬಯಿ : ಮಹಾರಾಷ್ಟ್ರ ಸಚಿವ ಸಂಪುಟ ಇಂದು ಮಂಗಳವಾರ ಪೆಟ್ರೋಲ್‌ ದರವನ್ನು ಲೀಟರ್‌ಗೆ  2 ರೂ. ಮತ್ತು ಡೀಸಿಲ್‌ ದರವನ್ನು ಲೀಟರ್‌ಗೆ 1 ರೂ. ಇಳಿಸಲು ನಿರ್ಧರಿಸಿದೆ. ಇಳಿಸಲ್ಪಟ್ಟ ಈ ಹೊಸ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

ಇಂದು ಬೆಳಗ್ಗೆ ಗುಜರಾತ್‌ ಸರಕಾರ ಪೆಟ್ರೋಲ್‌ ಮತ್ತು ಡೀಸಿಲ್‌ ಮೇಲಿನ ವ್ಯಾಟ್‌ ದರವನ್ನು ಶೇ.4 ಇಳಿಸಿತು. ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಅವರು ತಮ್ಮ ಸರಕಾರದ ಈ ನಿರ್ಧಾರವನ್ನು ಪ್ರಕಟಿಸಿದ್ದರು. 

ದೀಪಾವಳಿ ಹಬ್ಬ ಸನ್ನಿಹಿತವಾಗುತ್ತಿವಂತೆಯೇ ಈ ಎರಡು ರಾಜ್ಯಗಳು ಪೆಟ್ರೋಲ್‌, ಡೀಸಿಲ್‌ ಬೆಲೆ ಇಳಿಸಿರುವುದು ಜನರಿಗೆ ಅಪ್ಯಾಯಮಾನವೆನಿಸಿದೆ.  ಈ ವರ್ಷಾಂತ್ಯ ಈ ಎರಡೂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 

ಕೇಂದ್ರ ಸರಕಾರದ ಸೂಚನೆಯನ್ನು ಅನುಸರಿಸಿ ಗುಜರಾತ್‌ ಸರಕಾರ ಪೆಟ್ರೋಲ್‌ ಮತ್ತು ಡೀಸಿಲ್‌ ಮೇಲಿನ ವ್ಯಾಟ್‌ ಅನ್ನು ಶೇ.4ರಷ್ಟು ಇಂದು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಇಳಿಸಿದೆ ಎಂದು ಮುಖ್ಯಮಂತ್ರಿ ರೂಪಾಣಇ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. 

ಟಾಪ್ ನ್ಯೂಸ್

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

rape

Madhya Pradesh; ಪತಿ ಎದುರೇ ನವ ವಿವಾಹಿತೆ ಮೇಲೆ ಗ್ಯಾಂಗ್ ರೇಪ್‌: 7 ಬಂಧನ

gyanvapi

Gyanvapi Mosque ಸಂಪೂರ್ಣ ಸಮೀಕ್ಷೆಗೆ ಕೋರಿದ್ದ ಅರ್ಜಿ ವಜಾ!

train-track

Rail ಹಳಿ ತಪ್ಪಿಸಲು ಸಂಚು ಶಂಕೆ: ಎನ್‌ಐಎ ತನಿಖೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.