ಸೋನೆಪತ್‌ ಬಾಂಬ್‌ ಬ್ಲಾಸ್ಟ್‌: ತುಂಡಾ ಗೆ ಜೀವಾವಧಿ,1 ಲಕ್ಷ ದಂಡ


Team Udayavani, Oct 10, 2017, 5:05 PM IST

Abdul-Karim-Tunda-700.jpg

ಸೋನೆಪತ್‌, ಹರಿಯಾಣ : 1996ರ ಸೋನೆಪತ್‌ ಬಾಂಬ್‌ ಬ್ಲಾಸ್ಟ್‌ ಕೇಸಿಗೆ ಸಂಬಂಧಪಟ್ಟು ಇಲ್ಲಿನ ನ್ಯಾಯಾಲಯವೊಂದು 75ರ ಹರೆಯದ ಅಬ್ದುಲ್‌ ಕರೀಮ್‌ ತುಂಡಾ ನಿಗೆ ಜೀವಾವಧಿ ಜೈಲು ಶಿಕ್ಷೆ  ಹಾಗೂ 1 ಲಕ್ಷ ರೂ.ದಂಡ ವಿಧಿಸಿದೆ.

ಸೋನೆಪತ್‌ ಬಾಂಬ್‌ ಬ್ಲಾಸ್ಟ್‌  ಪ್ರಕರಣದಲ್ಲಿ ತುಂಡಾ ಅಪರಾಧಿ ಎಂದು ಖಚಿತವಾದ ಮರುದಿನವೇ ಇಲ್ಲಿನ ಹೆಚ್ಚುವರಿ ಜಿಲ್ಲಾ  ಮತ್ತು ಸೆಶನ್ಸ್‌ ನ್ಯಾಯಾಧೀಶ ಡಾ. ಸುಶೀಲ್‌ ಗರ್ಗ್‌ ಅವರು ತುಂಡಾ ನಿಗೆ ಜೀವಾವಧಿ ಜೈಲು ಶಿಕ್ಷೆಯನ್ನು ಪ್ರಕಟಿಸಿದರು ಎಂದು ತುಂಡಾನ ವಕೀಲ ಆಶೀಷ್‌ ವತ್ಸ್ ತಿಳಿಸಿದರು.

ತುಂಡಾನನ್ನು ಈಗಿನ್ನು ಗಾಜಿಯಾಬಾದ್‌ ನ ದಾಸ್ನಾ ಜೈಲಿನಲ್ಲಿ ಇರಿಸಲಾಗುವುದು. ದೇಶದ ವಿವಿಧ ಭಾಗಗಳಲ್ಲಿ ತುಂಡಾ ವಿರುದ್ಧ ಹಲವಾರು ಕೇಸುಗಳು ವಿಚಾರಣೆ ಹಂತದಲ್ಲಿ ಬಾಕಿ ಇವೆ.

ಕಳೆದ ಸೆಪ್ಟಂಬರ್‌ನಲ್ಲಿ ನ್ಯಾಯಾಲಯ ತುಂಡಾ ನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾಗ ಸೋನೆಪತ್‌ ಬಾಂಬ್‌ ಬ್ಲಾಸ್ಟ್‌ ನಡೆದಿದ್ದಾಗ ತಾನು ಪಾಕಿಸ್ಥಾನದಲ್ಲಿದ್ದೆ ಎಂದು ತುಂಡಾ ಹೇಳಿದ್ದ. 

1996ರ ಡಿಸೆಂಬರ್‌ನಲ್ಲಿ ನಡೆದಿದ್ದ ಸೋನೆಪತ್‌ ಅವಳಿ ಬಾಂಬ್‌ ಬ್ಲಾಸ್ಟ್‌ನಲ್ಲಿ ಕನಿಷ್ಠ ಹದಿನೈದು ಮಂದಿ ಮೃತಪಟ್ಟಿದ್ದರು. ಒಂದು ಬಾಂಬ್‌ ಸ್ಫೋಟ ಸಿನೇಮಾ ಮಂದಿರದ ಬಳಿ ನಡೆದಿತ್ತಾದರೆ ಇನ್ನೊಂದು ಸ್ಫೋಟ ಸಿಹಿತಿಂಡಿ ಅಂಗಡಿಯೊಂದರ ಬಳಿ ನಡೆದಿತ್ತು. 

ಬ್ಲಾಸ್ಟ್‌ ನಲ್ಲಿ ಗಾಯಗೊಂಡಿದ್ದವರೂ ಸೇರಿದಂತ ಒಟ್ಟು 43 ಸಾಕ್ಷಿದಾರರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. 

ತುಂಡಾನನ್ನು 2013ರ ಆಗಸ್ಟ್‌ 16ರಂದು ಭಾರತ – ನೇಪಾಲ ಗಡಿಯ ಬನಬಾಸಾ ಎಂಬಲ್ಲಿ ಸೆರೆ ಹಿಡಿಯಲಾಗಿತ್ತು. ಈತ ಪಾಕಿಸ್ಥಾನದ ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆಯ ಬಾಂಬ್‌ ಪರಿಣತನೆಂಬ ಶಂಕೆಯೂ ಇದೆ. 

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.