RSS ಶಾಖೆಯಲ್ಲಿ ಮಹಿಳೆಯರನ್ನು ಶಾರ್ಟ್ಸ್ ನಲ್ಲಿ ಕಂಡಿದ್ದೀರಾ?


Team Udayavani, Oct 10, 2017, 5:44 PM IST

Rahul in Gujrat-700.jpg

ಹೊಸದಿಲ್ಲಿ : “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಹಿಳೆಯರ ವಿರುದ್ಧ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ’ ಎಂದು ಗುಡುಗಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, “ಆರ್‌ಎಸ್‌ಎಸ್‌ ಶಾಖೆಯಲ್ಲಿ ನೀವು ಎಂದಾದರೂ ಮಹಿಳೆಯರನ್ನು ಶಾರ್ಟ್ಸ್ ನಲ್ಲಿ ಕಂಡಿದ್ದೀರಾ ? ನಾನಂತೂ ಕಂಡಿಲ್ಲ’ ಎಂದು ತಮ್ಮ ಮಾತಿನ ವಿರೋಧಾತ್ಮಕ ಅರ್ಥವನ್ನು ಕೂಡ ಲೆಕ್ಕಿಸದೆ, ಟೀಕಿಸಿದ್ದಾರೆ. 

“ಬಿಜೆಪಿಯ ಮುಖ್ಯ ಸಂಘಟನೆ ಆರ್‌ಎಸ್‌ಎಸ್‌ ಆಗಿದೆ. ಆದರೆ ಅದರಲ್ಲಿ ಮಹಿಳೆಯರೇ ಇಲ್ಲ; ಹಾಗಿರುವಾಗ ನೀವು ಆರ್‌ಎಸ್‌ಎಸ್‌ ಶಾಖೆಗಳಲ್ಲಿ ಮಹಿಳೆಯರನ್ನು ಶಾರ್ಟ್ಸ್ ನಲ್ಲಿ ಕಾಣಲು ಸಾಧ್ಯವುಂಟಾ ? ಇಲ್ಲವೇ ಇಲ್ಲ.’ ಎಂದು ರಾಹುಲ್‌ ಗುಜರಾತ್‌ನ ಅಕೋಟಾ ದಲ್ಲಿ  ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಾ ವ್ಯಂಗ್ಯವಾಡಿದರು.

“ಬಿಜೆಪಿ ಆರ್‌ಎಸ್‌ಎಸ್‌ನ ಆಲೋಚನೆಯೆ ಹಾಗಿದೆ; ಎಲ್ಲಿಯ ವರೆಗೆ ಮಹಿಳೆಯರು ಸುಮ್ಮನಿರುತ್ತಾರೋ ಅಲ್ಲಿಯ ವರೆಗೆ ಅವರಿಗೆ  ಅಪಾಯ ಇರುವುದಿಲ್ಲ; ಆದರೆ ಮಹಿಳೆಯರು ಬಾಯಿ ತೆರೆದರೆಂದರೆ ಕೂಡಲೇ ಅವರ ಬಾಯಿಯನ್ನು ಮುಚ್ಚಿಸಲಾಗುತ್ತದೆ’ ಎಂದು ರಾಹುಲ್‌ ಜರೆದರು.

ಆರ್‌ಎಸ್‌ಎಸ್‌ ಮಹಿಳಾ ಸ್ವಯಂ ಸೇವಕರನ್ನು ಶಾರ್ಟ್ಸ್ ನಲ್ಲಿ  ಕಾಣಲಾಗದು ಎಂದು ಹೇಳಿರುವ ರಾಹುಲ್‌ ಅವರ ಟೀಕೆಯನ್ನು ಬಲವಾಗಿ ಖಂಡಿಸಿರುವ ಬಿಜೆಪಿ ನಾಯಕಿ ನೂಪುರ್‌ ಶರ್ಮಾ, “ರಾಹುಲ್‌ ಗಾಂಧಿಯವರ ಉದ್ದೇಶ ಮಹಿಳೆಯರನ್ನು ಶಾರ್ಟ್ಸ್ ನಲ್ಲಿ ಕಾಣುವುದಷ್ಟೇ ಆಗಿದೆಯೇ? ‘ಎಂದು ಪ್ರಶ್ನಿಸಿದ್ದಾರೆ.

“ಒಂದು ವೇಳೆ ರಾಹುಲ್‌ ಅವರ ಉದ್ದೇಶ ಮಹಿಳೆಯರನ್ನು ಶಾರ್ಟ್ಸ್ ನಲ್ಲಿ  ಕಾಣುವುದೇ ಆಗಿದ್ದರೆ ಮಹಿಳೆಯರ ಸಶಕ್ತೀಕರಣಕ್ಕೆ ರಾಹುಲ್‌ ಏನನ್ನಾದರೂ ಮಾಡುವ ಭರವಸೆಯೇ ಇಲ್ಲವೆಂದು ನಾನು ತಿಳಿಯುತ್ತೇನೆ’ ಎಂದು ನೂಪುರ್‌ ಶರ್ಮಾ ಟ್ವೀಟ್‌ ಮಾಡಿದ್ದಾರೆ. 

ಬಿಜೆಪಿ ನಾಯಕ ಹಾಗೂ ಉ.ಪ್ರ.ದ ಆರೋಗ್ಯ ಸಚಿವ ಸಿದ್ಧಾರ್ಥ ನಾಥ್‌ ಸಿಂಗ್‌ ಅವರು “ರಾಹುಲ್‌ ಒಬ್ಬ ಬಾಲಕ; ಆತ ಡೈಪರ್‌ನಿಂದ ಹೊರಬರಲು ಅಂಜುತ್ತಾನೆ’ ಎಂದು ಟೀಕಿಸಿದ್ದಾರೆ. 

ಟಾಪ್ ನ್ಯೂಸ್

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

5-bng

Bengaluru: ಮೂವರು ಬೈಕ್‌ ಕಳ್ಳರ ಸೆರೆ: 31 ವಾಹನ ಜಪ್ತಿ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

4-bng

Bengaluru: ಕಾರಿನಲ್ಲಿದ್ದ 13 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಆರೋಪಿ ಬಂಧನ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.