![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Oct 11, 2017, 8:47 AM IST
ಶ್ರೀನಗರ: ಬಂಡಿಪೋರಾದ ಹಾಜೀನ್ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸೇನಾ ಪಡೆ ಉಗ್ರರೊಂದಿಗೆ ನಡೆಸಿದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇದೇ ವೇಳೆ ಮೂವರು ಲಷ್ಕರ್-ಇ-ತೋಯ್ಬಾ ಉಗ್ರರನ್ನು ಹೊಡೆದುರುಳಿಸಿರುವ ಬಗ್ಗೆ ಸೇನಾ ಮೂಲಗಳು ವರದಿ ಮಾಡಿವೆ.
ಗುಂಡಿನ ಕಾಳಗದಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.