ಇಂದು ಮತ್ತು ನಾಳೆ ನೀರಿನ ಅದಾಲತ್‌


Team Udayavani, Oct 11, 2017, 11:21 AM IST

water-adalat.jpg

ಬೆಂಗಳೂರು: ಬೆಂಗಳೂರು ಜಲಮಂಡಳಿ ವತಿಯಿಂದ ಬುಧವಾರ (ಅ.11) ಹಾಗೂ ಗುರುವಾರ (ಅ.12) ವಿವಿಧ ಉಪವಿಭಾಗಗಳಲ್ಲಿ ನೀರಿನ ಅದಾಲತ್‌ ಆಯೋಜಿಸಿದ್ದು, ಸಾರ್ವಜನಿಕರು ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿ ವಿಳಮಭ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಸೇರಿ ಇನ್ನಿತರ ಕುಂದುಕೊರತೆಗಳಿಗೆ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. 

ಬುಧವಾರ (ಅ.11) ರಂದು ಬೆಳಗ್ಗೆ 9.30 ರಿಂದ 11 ಗಂಟೆಯವರೆಗೆ ಕೇಂದ್ರ -2 ಉಪ ವಿಭಾಗದ ವ್ಯಾಪ್ತಿಯ ಹೈಗ್ರೌಂಡ್ಸ್‌ (ಎಚ್‌ಜಿಆರ್‌), ಕೋಲ್ಸ್‌ಪಾರ್ಕ್‌ ಸೇವಾ ಠಾಣೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ನೀರಿನ ಅದಾಲತ್‌ ನಡೆಸಲಾಗುತ್ತಿದೆ. ಸಾರ್ವಜನಿಕರು ಮಿಲ್ಲರ್ ರಸ್ತೆಯಲ್ಲಿರುವ ಹೈಗ್ರೌಂಡ್ಸ್‌ ಕೇಂದ್ರ -2 ಕಚೇರಿಯಲ್ಲಿ ನಡೆಯಲಿರುವ ಅದಾಲತ್‌ನಲ್ಲಿ ಭಾಗವಹಿಸಿ ನೀರಿನ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಎಂಜಿನಿಯರ್‌ (ಕೇಂದ್ರ) 22945187 ಅಥವಾ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ (ಕೇಂದ್ರ-2 ಉಪವಿಭಾಗ) 22945191 ಇವರನ್ನು ಸಂಪರ್ಕಿಸಬಹುದಾಗಿದೆ.

ಗುರುವಾರ (ಅ.12) ಉತ್ತರ-2 ಹಾಗೂ ಈಶಾನ್ಯ -1 ಉಪವಿಭಾಗಗಳಿಗೆ ಸಂಬಂಧಿಸಿದಂತೆ ಅದಾಲತ್‌ ನಡೆಯಲಿದೆ. ಉತ್ತರ-2 ಉಪವಿಭಾಗ ವ್ಯಾಪ್ತಿಯ ಯಲಹಂಕ ಓಲ್ಡ್‌ ಟೌನ್‌, ಯಲಹಂಕ ನ್ಯೂಟೌನ್‌ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾರಪು ಮುಖ್ಯರಸ್ತೆ ಸಂಬಂಧಿಸಿದ ಕುಂಡುಕೊರತೆಗಳನ್ನು ಯಲಹಂಕ ನ್ಯೂಟೌನ್‌ನ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಉತ್ತರ-2 ಕಚೇರಿಯಲ್ಲಿ ತಿಳಿಸಹುದಾಗಿದ್ದು, ಮಾಹಿತಿಗಾಗಿ ಕಾರ್ಯ ನಿರ್ವಾಹಕ ಎಂಜಿನಿಯರ್‌ (ಉತ್ತರ) 22945130 ಅಥವಾ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ (ಉತ್ತರ-2) ಉಪವಿಭಾಗ 28562829 ಸಂಪರ್ಕಿಸಬಹುದು. 

ಈಶಾನ್ಯ-1 ಉಪವಿಭಾಗ ವ್ಯಾಪ್ತಿಯ ಶ್ರೀರಾಮಪುರ, ಯಶವಂತಪುರ-1 ಮತ್ತು 2, ಭಾಷ್ಯಂ ಪಾರ್ಕ್‌ ಸೇವಾ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ ಕುಂದಕೊರತೆಗಳನ್ನು ಮಲ್ಲೇಶ್ವರದ 18ನೇ ಮುಖ್ಯರಸ್ತೆಯಲ್ಲಿರುವ ಸಿಜೆಎಸ್‌ ಕಾಂಪೌಂಡ್‌ನ‌ಲ್ಲಿರುವ ಈಶಾನ್ಯ-1 ಕಚೇರಿಯಲ್ಲಿ ಪರಿಹರಿಸಲಾಗುತ್ತದೆ. ಮಾಹಿತಿಗಾಗಿ ಸಾರ್ವಜನಿಕರು ಕಾರ್ಯನಿರ್ವಾಹಕ ಎಂಜಿನಿಯರ್‌ (ಈಶಾನ್ಯ) 22945124 ಅಥವಾ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ (ಈಶಾನ್ಯ-1 ಉಪವಿಭಾಗ) 22945131 ಇವರನ್ನು ಸಂಪರ್ಕಿಸಬಹುದಾಗಿದೆ.

ಇದರೊಂದಿಗೆ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಜಲಮಂಡಳಿಯ ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ -22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆಪ್‌ ಸಂಖ್ಯೆ 8762228888 ನ್ನು ಸಂಪರ್ಕಿಸಹುದಾಗಿದೆ. 

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.