ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದಿಂದ ಗೋಪೂಜೆ
Team Udayavani, Oct 21, 2017, 2:22 PM IST
ಮಹಾನಗರ: ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಶುಕ್ರವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದ ಮುಂಭಾಗದಲ್ಲಿ ಗೋಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.
ನಿಧಿ ಸಂಗ್ರಹಕ್ಕೆ ಪಾದಯಾತ್ರೆ
ಗೋ ಸಂರಕ್ಷಣಾ ನಿಧಿ ಸಂಗ್ರಹ ಪಾದಯಾತ್ರೆಗೆ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಚಾಲನೆ ನೀಡಿದರು. ಗೋ ಸಂರಕ್ಷಣಾ ಪ್ರಕೋಷ್ಠದ ರಾಜ್ಯ ಸಹಸಂಚಾಲಕ ವಿನಯ ಎಲ್. ಶೆಟ್ಟಿ, ಜಿಲ್ಲಾ ಸಂಚಾಲಕರಾದ ರಾಜೇಶ್ ಶೆಟ್ಟಿ, ಪುಷ್ಪರಾಜ್ ಆಳ್ವ, ಮಂಗಳೂರು ನಗರ ದಕ್ಷಿಣ ಸಂಚಾಲಕ ಸುಧೀರ್ ಶೆಟ್ಟಿಗಾರ್, ಸಹ ಸಂಚಾಲಕ ರಾಜೇಶ್ ದೇವಾಡಿಗ, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ರೈ, ಉಮಾನಾಥ ಕೋಟ್ಯಾನ್, ಕ್ಯಾ| ಬ್ರಿಜೇಶ್ ಚೌಟ, ಸುದರ್ಶನ ಎಂ., ನಗರ ದಕ್ಷಿಣ ಮಂಡಲ ಅಧ್ಯಕ್ಷ ವೇದವ್ಯಾಸ ಕಾಮತ್, ಪ್ರಭಾ ಮಾಲಿನಿ, ಪೂಜಾ ಪೈ, ಜಯಂತಿ ಆಚಾರ್, ಪೂರ್ಣಿಮಾ ರಾವ್, ರೂಪಾ ಡಿ. ಬಂಗೇರ, ಮೀರಾ ಕರ್ಕೇರ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.