ನಾನ್‌ ಅರ್ಜುನ್‌ ರೆಡ್ಡಿ ಆಗಲ್ಲ- ಪ್ರದೀಪ್‌


Team Udayavani, Oct 24, 2017, 10:40 AM IST

pradeep…jpg

ನಟ ಪ್ರದೀಪ್‌ “ಟೈಗರ್‌’ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಎಂಬ ಪ್ರಶ್ನೆ ಇತ್ತು. ಅಲ್ಲೆಲ್ಲೋ ಒಂದು ಕಡೆ, ಪ್ರದೀಪ್‌ “ಅರ್ಜುನ್‌ ರೆಡ್ಡಿ’ ಚಿತ್ರ ರಿಮೇಕ್‌ ಮಾಡ್ತಾರೆ ಅನ್ನೋ ಸುದ್ದಿ ಜೋರಾಗಿ ಓಡಾಡತೊಡಗಿತು. ಈ ಬಗ್ಗೆ “ಉದಯವಾಣಿ’ ಸ್ವತಃ ಪ್ರದೀಪ್‌ ಅವರನ್ನೇ ಮಾತನಾಡಿಸಿದಾಗ, ಪ್ರದೀಪ್‌ ಹೇಳಿದ್ದೇನು ಗೊತ್ತಾ?

“ಎಲ್ಲಾ ಕಡೆ ನಾನು “ಅರ್ಜುನ್‌ ರೆಡ್ಡಿ’ ಸಿನಿಮಾ ಮಾಡ್ತೀನಿ ಅಂತ ಸುದ್ದಿಯಾಗಿದೆ. ಆ ಸುದ್ದಿಯನ್ನು ಯಾರು ಮಾಡಿದರೋ ಗೊತ್ತಿಲ್ಲ. ಅಷ್ಟಕ್ಕೂ ಯಾರು ನನ್ನ ಕೇಳಿಲ್ಲ. ಯಾರ ಕಡೆಯಿಂದಲೂ ಫೋನ್‌ ಕಾಲ್‌ ಬಂದಿಲ್ಲ. ಆದರೂ, ಸುದ್ದಿಯಾಗಿದೆ. ಒಂದು ವೇಳೆ “ಅರ್ಜುನ್‌ ರೆಡ್ಡಿ’ ಸಿನಿಮಾ ಮಾಡಬೇಕು ಅಂತ ಬಂದರೆ, ಸ್ವಲ್ಪ ಚೇಂಜಸ್‌ ಮಾಡಿಕೊಳ್ಳುವುದಾದರೆ ಮಾತ್ರ ಮಾಡ್ತೀನಿ.

ಯಾಕೆಂದರೆ, ಇಲ್ಲಿನವರು ಅದರಲ್ಲಿರುವ ಕೆಲ ಅಂಶಗಳನ್ನು ಒಪ್ಪಲ್ಲ. ನನ್ನದೂ ಒಂದು ಮ್ಯಾನರಿಸಂ ಇದೆ. ಸೋ, ಒಂದು ಅದ್ಭುತ ಸಿನಿಮಾವನ್ನು ಮಾಡಲ್ಲ ಅಂತ ಹೇಳಲ್ಲ. ಆದರೆ, ಯಾರೂ ಬಂದೇ ಇಲ್ಲ, ಆದರೂ ಸುದ್ದಿಯಾದರೆ ಹೇಗೆ’ ಎಂದು ಪ್ರಶ್ನಿಸುತ್ತಾರೆ ಪ್ರದೀಪ್‌.

ಹಾಗಾದರೆ, ಪ್ರದೀಪ್‌ ಈಗ ಏನ್ಮಾಡುತ್ತಿದ್ದಾರೆ, ಯಾವ ಸಿನಿಮಾ ಒಪ್ಪಿದ್ದಾರೆ. ಇದಕ್ಕೆ ಉತ್ತರಿಸುವ ಪ್ರದೀಪ್‌, “ಯೋಗರಾಜ್‌ ಭಟ್‌ ಅವರೊಂದಿಗೆ ಒಂದು ಸಿನಿಮಾ ಮಾಡುತ್ತಿದ್ದೇನೆ. ಇನ್ನೊಂದು ಸಿನಿಮಾವನ್ನು ಗೌಸ್‌ಪೀರ್‌ ಜತೆ ಮಾಡುತ್ತಿದ್ದೇನೆ. ಈಗಾಗಲೇ ಗೌಸ್‌ಪೀರ್‌ ಹೇಳಿದ ಮೊದಲರ್ಧ ಕಥೆ ಇಷ್ಟವಾಗಿದೆ.

ದ್ವಿತಿಯಾರ್ಧವನ್ನು ಚಿತ್ರಕಥೆ ಸಮೇತ ಹೇಳಬೇಕಿದೆ. ಕಥೆ ಚೆನ್ನಾಗಿದೆ. ಉಳಿದಂತೆ ಭಟ್ಟರ ಜತೆಗೊಂದು ಪ್ಲಾನಿಂಗ್‌ ನಡೆಯುತ್ತಿದೆ. ಅದು ಯಾವಾಗ, ಏನು, ಎತ್ತ ಎಂಬುದು ನನಗೇ ಗೊತ್ತಿಲ್ಲ. ಒಟ್ಟಾರೆ, ಎರಡು ಚಿತ್ರ ಆಗುವುದು ಗ್ಯಾರಂಟಿ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ಪ್ರದೀಪ್‌.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.