ಚುನಾವಣಾ ಕಣಕ್ಕೆ ಹಿಂದೂಪರ ಸಂಘಟನೆಗಳು 


Team Udayavani, Oct 27, 2017, 7:40 AM IST

voting_machine.jpg

ಬೆಂಗಳೂರು: ಹಿಂದೂಗಳ ರಕ್ಷಣೆಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಹಿಂದೂಪರ ಸಂಘಟನೆಗಳು ಒಂದೇ ವೇದಿಕೆಯಡಿ ಕಣಕ್ಕಿಳಿಯಲು ನಿರ್ಧರಿಸಿವೆ.

ಇದರ ಮೊದಲ ಹೆಜ್ಜೆಯಾಗಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಕಟ್ಟಿದ ಜನಸ್ಪಂದನ ಸಂಘಟನೆ ಈಗ ಅಖೀಲ ಭಾರತ ಹಿಂದೂ 
ಮಹಾಸಭಾದಲ್ಲಿ ವಿಲೀನಗೊಂಡಿದೆ. ಮುಂದಿನ ದಿನಗಳಲ್ಲಿ ಕರಾವಳಿ, ಉತ್ತರ ಕರ್ನಾಟಕದಲ್ಲಿನ ಇನ್ನಷ್ಟು ಹಿಂದೂ ಸಂಘಟನೆಗಳು ಮಹಾಸಭಾದಲ್ಲಿ ವಿಲೀನಗೊಳ್ಳಲಿದ್ದು, ಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಒಂದೇ ವೇದಿಕೆಯಲ್ಲಿ ಹಿಂದೂ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ನಾ.ಸುಬ್ರಮಣ್ಯರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಿಂದೂ ಧರ್ಮದ ಮೇಲೆ ಹಲವು ರೀತಿಯ ಆಕ್ರಮಣಗಳು ನಡೆಯುತ್ತಿವೆ. ಸರ್ಕಾರ ಜನರ ಹಿತಕ್ಕಾಗಿ ಕಾರ್ಯ ನಿರ್ವಹಿಸುವುದನ್ನು ಬಿಟ್ಟು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಕೆಲಸಗಳಲ್ಲಿ ನಿರತವಾಗಿದೆ. ಟಿಪ್ಪು ಜಯಂತಿ ಆಚರಣೆ ಮೂಲಕ ಜನರ ಭಾವನೆಗಳನ್ನು ಕೆದಕುವ ಕೆಲಸ ಮಾಡುತ್ತಿದೆ. ಮತ್ತೂಂದೆಡೆ ವೀರಶೈವ, ಅಹಿಂದ ಹೆಸರುಗಳಲ್ಲಿ ವೋಟ್‌ಬ್ಯಾಂಕಿಗಾಗಿ ಹಿಂದೂ ಧರ್ಮದ ನಡುವೆ ಬಿರುಕು ಮೂಡಿಸುವುದು, ಲವ್‌ ಜಿಹಾದ್‌ ಮೂಲಕ ಹಿಂದೂ ಹೆಣ್ಣು ಮಕ್ಕಳ ಮತಾಂತರ, ರೋಹಿಂಗ್ಯಾ ಮುಸ್ಲಿಂ ಸಮುದಾಯಗಳ ವಿಚಾರದಲ್ಲಿ ಮೌನ ವಹಿಸಿರುವುದು, ಹಿಂದೂಗಳ ಕಗ್ಗೊಲೆ ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸೇರಿ ಈ ಎಲ್ಲ ಶಕ್ತಿಗಳ ವಿರುದ್ಧ ಹೋರಾಡಲು ಹಿಂದೂಪರ ಸಂಘಟನೆಗಳ ವಿಲೀನ ಮುನ್ನುಡಿ ಆಗಲಿದೆ ಎಂದರು.

ಬಿಜೆಪಿ ಈ ಹಿಂದೆ ಅಧಿಕಾರದಲ್ಲಿತ್ತು. ಆದರೆ, ಭ್ರಷ್ಟಾಚಾರ, ಆಂತರಿಕ ಕಲಹಗಳಲ್ಲೇ ಕಾಲಹರಣ ಮಾಡಿತು. ಈ ಮಧ್ಯೆ,
ಹಿಂದೂಗಳಿಗೆ ನ್ಯಾಯ ಸಿಗಲಿಲ್ಲ. ಆದ್ದರಿಂದ ಈ ರಾಜಕೀಯ ಪಕ್ಷಗಳಿಂದ ಹೊರತಾದ ಹಿಂದೂಪರ ಸಂಘಟನೆಗಳು ಒಟ್ಟಾಗಿ
ಬರುವ ಚುನಾವಣೆಯಲ್ಲಿ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜನಸ್ಪಂದನ ಸಂಸ್ಥಾಪಕ ನಾರಾಯಣ ಶರ್ಮ, ಆರೆಸ್ಸೆಸ್‌ ಮುಖಂಡ ಕೈ.ಪೊ. ಶೇಷಾದ್ರಿ, ಪದಾಧಿಕಾರಿಗಳಾದ ಶ್ರೀಧರ್‌, ಸುಬ್ರಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.