ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ
Team Udayavani, Oct 29, 2017, 11:33 AM IST
ಮಹಾನಗರ: ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಲಾಯಿತು.
ದೂರಿನಲ್ಲಿ ರಮಾನಾಥ ರೈ ಅವರ ಘನತೆ, ಗೌರವ, ವ್ಯಕ್ತಿತ್ವವನ್ನು ಲೆಕ್ಕಿಸದೆ ಅವರ ಬಗ್ಗೆ ಕೀಳು ಅಭಿರುಚಿಯ ಶಬ್ದ ಬಳಕೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸಚಿವರ ಬಗ್ಗೆ ಮಾನಹಾನಿಕರ ಮಾತುಗಳನ್ನು ಸಾರ್ವಜನಿಕವಾಗಿ ಆಡಿದ್ದಾರೆ. ಇಂಥ ಕೀಳು ಮಟ್ಟದ ಭಾಷೆ ಪ್ರಯೋಗ ಮಾಡುವ ಮೂಲಕ ಜನರ ಭಾವನೆಗಳನ್ನು ಅವರು ಕೆರಳಿಸಿದ್ದಾರೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯೋಗದಲ್ಲಿ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.