ನರೇಂದ್ರಗೆ ವೀರೇಂದ್ರ ಸ್ವಾಗತ


Team Udayavani, Oct 30, 2017, 6:40 AM IST

swagata.jpg

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ 11 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದರು. ಕಾರಿನಿಂದ ಇಳಿಯುತ್ತಿದ್ದಂತೆಯೇ ಎಲ್ಲರಿಗೂ ಹಾಯ್‌ ಹೇಳಿದರು. ಅವರನ್ನು ರಜತ ಕಲಶ ಹಿಡಿದು ಮಂಗಲ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು. ನರೇಂದ್ರ ಮೋದಿ ಅವರನ್ನು ಡಿ. ವೀರೇಂದ್ರ ಹೆಗ್ಗಡೆ ಅವರು ಬರಮಾಡಿಕೊಂಡರು. ಬಳಿಕ ಹೆಗ್ಗಡೆ ಯವರ ಕುಟುಂಬದವರ ಜತೆಗೆ ಛಾಯಾಚಿತ್ರ ತೆಗೆಸಿಕೊಂಡರು.

ಛಾಯಾಚಿತ್ರ ತೆಗೆಯಲು ಅನುಮತಿ ಕೊಟ್ಟುದಕ್ಕೆ ಹೆಗ್ಗಡೆ ಕುಟುಂಬದವರು ಮೋದಿ ಅವರಿಗೆ ಧನ್ಯವಾದ್‌ ಎಂದರು. ಅದಕ್ಕೆ ಅವರು ಕೂಡ ಪ್ರತಿ ವಂದನೆ ಸಲ್ಲಿಸಿದರು. ವೀರೇಂದ್ರ ಹೆಗ್ಗಡೆ ಅವರ ಜತೆ ಪ್ರತ್ಯೇಕವಾಗಿ ಔಪ ಚಾರಿಕ ಮಾತುಕತೆ ನಡೆಸಿದರು. ಪೂರ್ವ ನಿಗದಿ ಯಂತೆ ದೇವಾಲಯದ ಅಂಗಣದಲ್ಲಿ ವಿಶೇಷವಾಗಿ ಸಿದ್ಧ ಪಡಿಸಿದ ಕೊಠಡಿಯಲ್ಲಿ ಕುರ್ತಾ ತೆಗೆದು ತಾವೇ ತಂದಿದ್ದ ಕೇಸರಿ ಬಣ್ಣದ ಶಾಲು ಹೊದ್ದುಕೊಂಡರು.

ದೇವರ ಹುಂಡಿಗೆ ಕಾಣಿಕೆ ಹಾಕಿದ ಮೋದಿ ಅನಂತರ ತಮಗಾಗಿ ಸಿದ್ಧಪಡಿ ಸಿದ ಲಿಂಬೆ ಶರಬತ್ತನ್ನು ಸೇವಿಸಿ ಒಣ ಹಣ್ಣು ಗಳನ್ನು ಸ್ವೀಕರಿಸಿದರು. ಅವರು ಫಲಾಹಾರ, ಉಪಾಹಾರ ಇತ್ಯಾದಿ ಗಳನ್ನು ಹೊರಗೆ ಸ್ವೀಕರಿಸುವ ಪದ್ಧತಿ ಇಟ್ಟು ಕೊಳ್ಳದ ಕಾರಣ ಉಪಾ ಹಾರದ ವ್ಯವಸ್ಥೆ ಮಾಡಿರ ಲಿಲ್ಲ. ಮಧ್ಯಾಹ್ನದ ಊಟ ವಿಮಾನ ದಲ್ಲೇ ಮಾಡಿದರು.

ವಂದನೆ
ದೇವಾಲಯದ ಹೊರಗಿನ ಕ್ಯೂ ಲೈನ್‌ ಹಾಗೂ ಪ್ರವಚನ ಮಂಟಪದಲ್ಲಿ ಮುನ್ನೂರಕ್ಕಿಂತ ಅಧಿಕ ಮಂದಿ ದೇವಾಲಯದ ಸಿಬಂದಿ ಮೋದಿ ಅವರನ್ನು ಕಾಣಲು ನಿಂತಿದ್ದರು. ಅವರೆಲ್ಲರಿಗೂ ವಂದನೆ ಸಲ್ಲಿಸಿದರು. ಅನಂತರ ಉಜಿರೆಗೆ ನಿರ್ಗಮಿಸಿದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಚಿತ್ರವನ್ನು ಮೋದಿ ಟ್ವೀಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿ ಕೊಂಡರು.

ಟಾಪ್ ನ್ಯೂಸ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.