ನಮ್ಮ ಕನ್ನಡಾಭಿಮಾನ ಪ್ರಶ್ನಿಸಲು ಅಮಿತ್‌ ಶಾ ಯಾರು: ದಿನೇಶ್‌


Team Udayavani, Nov 3, 2017, 12:46 PM IST

dinesh-gundurao.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕನ್ನಡಿಗರ ರಾಜ್ಯಾಭಿಮಾನವನ್ನು ಪ್ರಶ್ನಿಸಿದ್ದು, ಅವರು ರಾಜ್ಯದ ಜನತೆಯ ಕ್ಷಮೆ ಕೋರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಆಗ್ರಹಿಸಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯೋತ್ಸವ ಆಚರಣೆಗಿಂತ ಟಿಪ್ಪು ಜಯಂತಿ ಆಚರಣೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿಷಯ ಬಂದಾಗ ನಾವೆಲ್ಲರೂ ಕನ್ನಡಾಭಿಮಾನಿಗಳಾಗಿದ್ದು, ನಮ್ಮ ಕನ್ನಡಾಭಿಮಾನದ ಬಗ್ಗೆ ಮಾತನಾಡಲು ಅಮಿತ್‌ ಶಾ ಯಾರು? ಎಂದು ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ. 

ರಾಜ್ಯದ ಕ್ಷಮೆ ಕೋರಲಿ: ಕೇಂದ್ರದ ಮೋದಿ ಸರ್ಕಾರ ಕರ್ನಾಟಕಕ್ಕೆ ಬಿಡಿಗಾಸು ನೀಡುವುದಿಲ್ಲ ಎಂದು ಹೇಳಲು ಅಮಿತ್‌ ಶಾ ಯಾರು? ನಮಗೆ ಹಣ ನೀಡುವುದಿಲ್ಲ ಎನ್ನಲು ಇವರಿಗೆ ಅಧಿಕಾರವಿಲ್ಲ. ಹಣ ನೀಡುವುದಿಲ್ಲ ಎಂದು ಕನ್ನಡಿಗರಿಗೆ ಧಮಕಿ ಹಾಕಿದ್ದು, ಅಮಿತ್‌ ಶಾ ಕನ್ನಡಿಗರ ಕ್ಷಮೆ ಕೋರಬೇಕು. ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡಲು ನಾವು ಭಿಕ್ಷುಕರಲ್ಲ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದಿಂದ ಹಣ ಪಡೆಯುವುದು ನಮ್ಮ ಹಕ್ಕು. ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದಿಂದ ಸಾಕಷ್ಟು ತೆರಿಗೆ ಹೋಗುತ್ತದೆ. ನಾವು ಅದನ್ನು ಕೊಡಲ್ಲ ಎಂದು ಹೇಳಲು ಆಗುತ್ತದೆಯೇ ಎಂದು ಪ್ರಶ್ನಿಸಿದರು. ಬಿಜೆಪಿಯ ಪರಿವರ್ತನಾ ಸಮಾರಂಭ ಫ್ಲಾಪ್‌ ಶೋ ಆಗಿದೆ.

ಮೊದಲು ಬಿಜೆಪಿ ನಾಯಕರು ಪರಿವರ್ತನೆ ಮಾಡಿಕೊಳ್ಳಬೇಕು. ಪಕ್ಷದ ಕಾರ್ಯಕರ್ತರೇ ನಾಯಕರ ನಡವಳಿಕೆಯಿಂದ ಬೇಸತ್ತಿದ್ದು, ಯಾತ್ರೆಯಿಂದಲೇ ದೂರ ಉಳಿದಿದ್ದಾರೆ. ಬಿಜೆಪಿ ನಾಯಕರು ಇನ್ನಾದರೂ ನಕಾರಾತ್ಮಕ ಧೋರಣೆ ಬಿಟ್ಟು ಸಕಾರಾತ್ಮಕವಾಗಿ ಯೋಚಿಸಲಿ ಎಂದು ಹೇಳಿದರು. 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.