ಬಾಲ್ಯ ಸಖಿಯ ವರಿಸಿದ ಯೋಗಿ


Team Udayavani, Nov 3, 2017, 12:47 PM IST

yogi-wedding.jpg

ಬೆಂಗಳೂರು: ನಟ “ಲೂಸ್‌ ಮಾದ’ ಯೋಗಿ ಮದುವೆ ಗುರುವಾರ ಬೆಳಿಗ್ಗೆ ನಡೆದಿದೆ. ಆರ್‌.ಆರ್‌.ನಗರ ಸಮೀಪದ ಕರಿಷ್ಮಾ ಹಿಲ್ಸ್‌ ರಸ್ತೆಯಲ್ಲಿರುವ ಶ್ರೀ ಕನ್ವೆನ್ಷನ್‌ ಹಾಲ್‌ನಲ್ಲಿ, ಸಾಹಿತ್ಯ ಅವರನ್ನು ವರಿಸಿದ್ದಾರೆ ಯೋಗಿ. ಈ ಸಂದರ್ಭದಲ್ಲಿ ಎರಡೂ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಹಾಜರಿದ್ದರು. 

ಬುಧವಾರ ಸಂಜೆಯೇ ಕಲ್ಯಾಣ ಮಂಟಪಕ್ಕೆ ತೆರಳಿದ್ದ ಯೋಗಿ ಕುಟುಂಬವು ಮದುವೆ ಮುಂಚಿನ ಹಲವು ಶಾಸ್ತ್ರಗಳನ್ನು ಮುಗಿಸಿತು. ಅರಿಶಿಣ ಹಚ್ಚುವ ಶಾಸ್ತ್ರದೊಂದಿಗೆ ಶುರುವಾದ ಕಾರ್ಯಕ್ರಮ ಮುಂಜಾನೆ 4ರವರೆಗೆ ನಡೆಯಿತು. ಆ ಬಳಿಕ ಎಲೆಶಾಸ್ತ್ರ ಸೇರಿದಂತೆ ಇತರೆ ಶಾಸ್ತ್ರಗಳನ್ನೂ ಯೋಗಿ ಕುಟುಂಬ ನೆರವೇರಿಸಿ, ಬೆಳಗ್ಗೆ 5ರಿಂದ 6ರವರೆಗೆ ಮುಹೂರ್ತದಲ್ಲಿ ಸಾಹಿತ್ಯ ಮತ್ತು ಯೋಗಿ ಸತಿ-ಪತಿಗಳಾದರು. 

ಯೋಗಿ ಮತ್ತು ಸಾಹಿತ್ಯ ಹಲವು ವರ್ಷಗಳ ಸ್ನೇಹಿತರಾಗಿದ್ದು, ಆ ಸ್ನೇಹವು ಪ್ರೇಮಕ್ಕೆ ತಿರುಗಿ, ಆ ಪ್ರೇಮ ಮದುವೆಯಲ್ಲಿ ಸುಖಾಂತ್ಯವಾಗಿದೆ. ಸಾಹಿತ್ಯ ಅವರು ಮೂಲತಃ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದಾರೆ. ಇದುವರೆಗೆ ಯೋಗಿಯ ಜೀವದ ಗೆಳತಿಯಾಗಿದ್ದ ಸಾಹಿತ್ಯ ಇನ್ನು ಮುಂದೆ ಸಂಗಾತಿಯಾಗಿದ್ದಾರೆ. 

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.