![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 4, 2017, 11:32 AM IST
ತುಮಕೂರು:ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರಿ ಆಸ್ಪತ್ರೆ ಸರಿಪಡಿಸದೆ ಖಾಸಗಿ ವೈದ್ಯರ ವಿರುದ್ಧ ಗದಾಪ್ರಹಾರ ನಡೆಸಲು ಮುಂದಾಗಿದೆ ಎಂದು ಆರೋಪಿಸಿದರು.
ಶನಿವಾರ ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಇಲ್ಲ, ನರ್ಸ್ ಗಳು ಇಲ್ಲ, ಔಷಧ ಸಿಗ್ತಾ ಇಲ್ಲ. ಇವೆಲ್ಲದರ ನಡುವೆ ರಾಜ್ಯ ಸರ್ಕಾರ ಖಾಸಗಿ ವೈದ್ಯರ ವಿರುದ್ಧ ಕಾಯ್ದೆ ಜಾರಿಗೆ ತರುವ ತರಾತುರಿಯಲ್ಲಿದೆ ಎಂದರು.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಆರೋಗ್ಯ ಸಚಿವರು ಹೇಳ್ತಾರೆ, ಈ ಸರ್ಕಾರ ಸಮಾಜಕ್ಕೆ ವಿರುದ್ಧವಾದ ಹಲವು ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ದೂರಿದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.