ಭಾರತದಲ್ಲಿ ಬಂಡವಾಳ ಹೂಡಿಕೆ ಈಗ ಸರಳ
Team Udayavani, Nov 4, 2017, 11:38 AM IST
ಹೊಸದಿಲ್ಲಿ: ಭಾರತದಲ್ಲಿ ಉದ್ಯಮ ಸ್ಥಾಪಿಸಲು ಹಿಂದೆಂದಿಗಿಂತಲೂ ಅತ್ಯುತ್ತಮ ಅವಕಾಶ ಈಗ ಇದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ವಿಶ್ವ ಹೂಡಿಕೆದಾರರಿಗೆ ಭರವಸೆಯ ಆಹ್ವಾನ ನೀಡಿದ್ದಾರೆ.
ಹೊಸದಿಲ್ಲಿಯಲ್ಲಿ 3 ದಿನಗಳ ವರ್ಲ್ಡ್ ಫುಡ್ ಇಂಡಿಯಾ 2017 ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮ ಸರಕಾರ ರೂಪಿಸಿರುವ ಹೊಸ ನೀತಿಗಳು ಕಲ್ಪಿಸಿರುವ ಅಗಾಧ ಅವಕಾಶಗಳ ಬಗ್ಗೆ ವಿವರಿಸಿದರು. ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಹಿಂದಿದ್ದ ಅನಗತ್ಯ ಕಾನೂನು ಗೊಂದಲಗಳಿಗೆ ಇತಿಶ್ರೀ ಹಾಡಲಾಗಿದೆ. ಹೀಗಾಗಿ, ಹೂಡಿಕೆ ಹಿಂದೆಂದಿಗಿಂತಲೂ ಸರಳವಾಗಿದೆ ಎಂದರು.
68 ಸಾವಿರ ಕೋ. ರೂ. ಬಂಡವಾಳ: ಸಮ್ಮೇಳನದ ಮೊದಲ ದಿನವೇ ದೇಶದ ಆಹಾರ ಕ್ಷೇತ್ರಕ್ಕೆ 68 ಸಾವಿರ ಕೋ.ರೂ. ಬಂಡವಾಳ ಹರಿದು ಬಂದಿದೆ ಎಂದು ಸರಕಾರ ಹೇಳಿದೆ. ಐಟಿಸಿ, ಪೆಪ್ಸಿಕೋ, ಪತಂಜಲಿ ಸೇರಿ 13 ಕಂಪೆನಿಗಳು ಒಪ್ಪಂದ ಮಾಡಿಕೊಂಡಿವೆ ಎಂದೂ ತಿಳಿಸಿದೆ.
ಸರ್ವಂ ಖೀಚಡಿಮಯಂ!
“ಖೀಚಡಿ’ ಖಾದ್ಯಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡುವ ಯಾವುದೇ ಚಿಂತನೆ ಕೇಂದ್ರ ಸರಕಾರಕ್ಕಿಲ್ಲ ಎಂದು ಆಹಾರ ಸಂಸ್ಕರಣಾ ಇಲಾಖೆ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ತೆರೆಬಿದ್ದಿದೆ. ಏತನ್ಮಧ್ಯೆ, ಖೀಚಡಿಯನ್ನು ಪುರಿ ಜಗನ್ನಾಥ ದೇಗುಲಗಳಲ್ಲಿ ಪುರಾತನ ಕಾಲದಿಂದಲೂ ನೈವೇದ್ಯಕ್ಕೆ ಬಳಸಲಾಗುತ್ತಿದೆ ಎಂದು ಸಂಶೋಧಕರು ತಿಳಿಸಿದ್ದು, ಇದು ಭಾರತದ ಪುರಾತನ ಆಹಾರವೆಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ, ದಿಲ್ಲಿಯಲ್ಲಿ ಆರಂಭಗೊಂಡ “ವರ್ಲ್ಡ್ ಫುಡ್ ಇಂಡಿಯಾ’ ಸಮ್ಮೇಳನದ ಮೊದಲ ದಿನ ಬಂದ ಅತಿಥಿಗಳಿಗಾಗಿ 800 ಕೆ.ಜಿ. ಖೀಚಡಿ ತಯಾರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.