ಹುಚ್ಚರಯ್ಯಾ ಹುಚ್ಚರು ನಾಟಕ ಪ್ರದರ್ಶನ
Team Udayavani, Nov 4, 2017, 3:11 PM IST
ಪಯಣ ತಂಡದವರಿಂದ “ಹುಚ್ಚರಯ್ನಾ ಹುಚ್ಚರು’ ನಾಟಕ ಪ್ರದರ್ಶನ ನಡೆಯುತ್ತಿದೆ. ಇದು ಹಾಸ್ಯಪ್ರಧಾನ ನಾಟಕವಾಗಿದ್ದು, ಜ್ಞಾನಪೀಠ ಪ್ರಶಸ್ತಿಯ ಕನಸು ಕಾಣುತ್ತಿರುವ ಒಬ್ಬ ಕಥೆಗಾರ ಇದರ ಕೇಂದ್ರಬಿಂದು. ಆತನ ಬದುಕಿನಲ್ಲಿ ನಡೆಯುವ ಘಟನೆಗಳು, ಬದುಕು ಪಡೆದುಕೊಳ್ಳುವ ತಿರುವುಗಳು ರಂಗದ ಮೇಲೆ ಸಮರ್ಥವಾಗಿ ಮೂಡಿಬಂದಿವೆ.
ಈ ನಾಟಕ ಹಾಸ್ಯದ ಮೂಲಕವೇ ಸಮಾಜಕ್ಕೊಂದು ಸಂದೇಶ ನೀಡುತ್ತದೆ. ಸಂಗೀತ ಮತ್ತು ಹಾಡುಗಳು ಖುಷಿ ಕೊಡುವಂತಿವೆ. ಈ ನಾಟಕ ಅತ್ಯುತ್ತಮ ಹಾಸ್ಯ ನಾಟಕ ಪ್ರಶಸ್ತಿಯನ್ನೂ ಪಡೆದಿದೆ. ಟಿಕೆಟ್ ದರ 100 ರೂ. ಟಿಕೆಟ್ ಬುಕ್ಕಿಂಗ್ಗೆ 9164253123 ಸಂಪರ್ಕಿಸಿ.
ಎಲ್ಲಿ?: ಸೇವಾ ಸದನ, ಮಲ್ಲೇಶ್ವರಂ
ಯಾವಾಗ?: ನವೆಂಬರ್ 5, ಸಂಜೆ 4.30 -7
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.