ಸ್ವಿಸ್‌ ಐಸ್‌ಕ್ರೀಮ್‌ ಮೂವೆನ್‌ಪಿಕ್‌


Team Udayavani, Nov 4, 2017, 3:11 PM IST

swiss-ice.jpg

ಎಷ್ಟು ತಿಂದರೂ ಇನ್ನಷ್ಟು ಬೇಕು ಅನ್ನೋ ಆಸೆ ಹುಟ್ಟಿಸೋ ಐಸ್‌ಕ್ರೀಮ್‌ಗೆ ಮರುಳಾದವರಲ್ಲಿ ಮಕ್ಕಳೇ ಅಲ್ಲ, ದೊಡ್ಡವರೂ ಇದ್ದಾರೆ ಎನ್ನುವುದೇ ಅದರ ಹೆಗ್ಗಳಿಕೆ. ನಗರದಲ್ಲಿ ಸ್ವಿಸ್‌ ಐಸ್‌ಕ್ರೀಮ್‌ ಸಂಸ್ಥೆ “ಮೂವೆನ್‌ಪಿಕ್‌’ ಮಳಿಗೆಯನ್ನು ತೆರೆಯುತ್ತಿದೆ. ನಾಲ್ಕು ದಶಕಗಳ ಹಿಂದೆ ಶುರುವಾದ ಈ ಸಂಸ್ಥೆ ಜಗತ್ತಿನಾದ್ಯಂತ ಶಾಖೆಗಳನ್ನು ಹೊಂದಿದೆ.

ಅಲ್ಲದೆ 40ಕ್ಕೂ ಹೆಚ್ಚು ರಾಷ್ಟ್ರಗಳ ಫೈವ್‌ಸ್ಟಾರ್‌ ಹೋಟೆಲ್‌ಗ‌ಳಿಗೆ ತನ್ನ ಸರ್ವೀಸ್‌ ನೀಡುತ್ತಿದೆ. ಐಸ್‌ಕ್ರೀಮ್‌ ಪ್ರಿಯರು ತಮ್ಮ ಫೇವರಿಟ್‌ ಐಸ್‌ಕ್ರೀಂ ಪಾರ್ಲರ್‌ಗಳ ಲಿಸ್ಟ್‌ಗೆ ಈ ಜಾಗವನ್ನು ಕಣ್ಮುಚ್ಚಿ ಸೇರಿಸಿಕೊಳ್ಳಬಹುದು. ಇಲ್ಲಿ ಒಟ್ಟು 22ಕ್ಕೂ ಹೆಚ್ಚಿನ ಫ್ಲೇವರ್‌ಗಳನ್ನು ಐಸ್‌ಕ್ರೀಮ್‌ಪ್ರಿಯರು ಸವಿಯಬಹುದು. ಅಂದ ಹಾಗೆ ಬೆಳಗ್ಗೆ 11ರಿಂದ ರಾತ್ರಿ 12ರವರೆಗೆ ಈ ಐಸ್‌ಕ್ರೀಮ್‌ ಬೋಟಿಕ್‌ ತೆರೆದಿರುತ್ತದೆ.

ಎಲ್ಲಿ?: ಮೋವೆನ್ಫಿಕ್‌ ಐಸ್‌ ಕ್ರೀಂ, 100 ಫೀಟ್‌ ರೋಡ್‌, ಇಂದಿರಾನಗರ  

ಟಾಪ್ ನ್ಯೂಸ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.