ಕವಿದನಿ 23- ಸು.ರಂ. ಎಕ್ಕುಂಡಿ ವಿಶೇಷ
Team Udayavani, Nov 4, 2017, 3:13 PM IST
ಹೊಂಬಾಳೆ ಪ್ರತಿಭಾರಂಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯುವ “ಕವಿದನಿ’ ತಿಂಗಳ ಕಾರ್ಯಕ್ರಮದಲ್ಲಿ ಈ ಬಾರಿ ಖ್ಯಾತ ಕವಿ ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಕವಿತೆಗಳ ಓದು, ಗಮಕ, ಗಾಯನ ನಡೆಯಲಿದೆ.
ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಮಾಧ್ಯಮ ತಜ್ಞರಾದ ಜಿ.ಎನ್.ಮೋಹನ್ ಹಾಗೂ ಇಸ್ರೋ ಉಪಗ್ರಹಕೇಂದ್ರದ ನಿವೃತ್ತ ಉಪನಿರ್ದೇಕರಾದ ರಂಗನಾಥ ಸುಬ್ಬಣ್ಣ ಎಕ್ಕುಂಡಿ ಕವಿತೆಗಳನ್ನು ವಾಚಿಸಲಿದ್ದಾರೆ.
ಗರ್ತಿಕೆರೆ ರಾಘಣ್ಣ ಅವರಿಂದ ಗಾಯನ ಹಾಗೂ ಎಚ್.ಉಷಾ ಅವರಿಂದ ಗಮಕ ವಾಚನ ನಡೆಯಲಿದೆ. ಎಸ್. ಮಧುಸೂದನ ಹಾಗೂ ಎಲ್.ಎನ್.ವಸಂತಕುಮಾರ್ ವಾದ್ಯ ಸಹಕಾರ ನೀಡಲಿದ್ದಾರೆ. ಪ್ರೊ. ಜಿ. ಅಶ್ವತ್ಥ ನಾರಾಯಣ, ಎಂ.ಆರ್. ಸತ್ಯನಾರಾಯಣ, ಡಾ.ಎಂ.ಎಸ್. ಮೂರ್ತಿ, ಮಂ.ಅ.ವೆಂಕಟೇಶ್ ಭಾಗವಹಿಸಲಿದ್ದಾರೆ.
ಎಲ್ಲಿ?: ನಯನ ಸಭಾಂಗಣ, ಜೆ.ಸಿ. ರಸ್ತೆ
ಯಾವಾಗ?: ನವೆಂಬರ್ 5, ಬೆಳಗ್ಗೆ 11
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.