15 ವರ್ಷ ಬಳಿಕ ಅಕ್ಷರಧಾಮ ದಾಳಿ ಸಂಚುಕೋರನ ಸೆರೆ
Team Udayavani, Nov 5, 2017, 6:00 AM IST
ಅಹಮದಾಬಾದ್: ಗಾಂಧಿನಗರದ ಅಕ್ಷರಧಾಮ ದೇವಾಲಯದ ಮೇಲೆ 2002ರಲ್ಲಿ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಅಬ್ದುಲ್ ರಶೀದ್ ಅಜೆ¾àರಿ ಬರೋಬ್ಬರಿ 15 ವರ್ಷಗಳ ಬಳಿಕ ಸೆರೆಸಿಕ್ಕಿದ್ದಾನೆ. ಶನಿವಾರ ರಿಯಾದ್ನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಆತನನ್ನು ಬಂಧಿಸಲಾಯಿತು ಎಂದು ಹಿರಿಯ ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
2002ರಲ್ಲಿ ಅಕ್ಷರಧಾಮ ದೇವಾಲ ಯದ ಮೇಲೆ ನಡೆದ ದಾಳಿಯಲ್ಲಿ ಇವನ ಪಾತ್ರ ಪ್ರಮುಖವಾಗಿತ್ತು. ಈತ ದಾಳಿಗೆ ಸಂಚು ರೂಪಿಸಿದ್ದಲ್ಲದೆ, ಅದನ್ನು ಕಾರ್ಯ ಗತ ಗೊಳಿಸುವಲ್ಲಿ ಲಷ್ಕರ್ ಉಗ್ರ ಸಂಘಟನೆಗೆ ನೆರವಾಗಿದ್ದ. ಉಗ್ರ ಕೃತ್ಯ ನಡೆಯುವ ಮುನ್ನವೇ ರಿಯಾದ್ಗೆ ಪರಾರಿಯಾಗಿದ್ದ. ಶುಕ್ರವಾರ ರಾತ್ರಿ ಈತ ಸಹೋದರನನ್ನು ಭೇಟಿಯಾಗಲು ರಿಯಾದ್ನಿಂದ ಅಹಮದಾಬಾದ್ಗೆ ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಅವನನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ದಾಳಿಯಲ್ಲಿ 32 ಮಂದಿ ಮೃತಪಟ್ಟು, 80 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್ ಸಮಿತಿಗಳ ವಿಸರ್ಜನೆ
Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್ ಆದೇಶ
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.