ಶ್ರೀಕಾಂತ್‌ಗೆ ಆಘಾತ; ಪ್ರಣಯ್‌ಗೆ ಪ್ರಶಸ್ತಿ


Team Udayavani, Nov 9, 2017, 7:20 AM IST

H.S.-Prannoy.jpg

ನಾಗ್ಪುರ: ವಿಶ್ವದ ಎರಡನೇ ರ್‍ಯಾಂಕಿನ ಕಿದಂಬಿ ಶ್ರೀಕಾಂತ್‌ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಸೋಲಿಸಿದ ಎಚ್‌ಎಸ್‌ ಪ್ರಣಯ್‌ ಅವರು ರಾಷ್ಟ್ರೀಯ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಈ ವರ್ಷ ನಾಲ್ಕು ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಕೂಟದ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದ್ದ ಶ್ರೀಕಾಂತ್‌ ಅವರನ್ನು 21-15, 16-21, 21-7 ಗೇಮ್‌ಗಳಿಂದ ಆಘಾತಗೊಳಿಸಿದ ವಿಶ್ವದ 11ನೇ ರ್‍ಯಾಂಕಿನ ಪ್ರಣಯ್‌ ಪ್ರಶಸ್ತಿ ಜಯಿಸಿದ ಸಾಧನೆ ಮಾಡಿದರು.

ಮೊದಲ ಗೇಮ್‌ನಲ್ಲಿ 3-0 ಮುನ್ನಡೆ ಸಾಧಿಸುವ ಮೂಲಕ ಶ್ರೀಕಾಂತ್‌ ಉತ್ತಮ ಆರಂಭ ಪಡೆದಿದ್ದರು. ಆದರೆ ಆಬಳಿಕ ಪಂದ್ಯದಲ್ಲಿ ಹಿಡಿತ ಸಾಧಿಸಿದ ಪ್ರಣಯ್‌ ತೀವ್ರ ಪೈಪೋಟಿಯಿಂದ ಹೋರಾಡಿ 7-7 ಸಮಬಲ ಸಾಧಿಸಿ ಮುನ್ನಡೆದರು. 

ಅಂತಿಮವಾಗಿ 21-15ರಿಂದ ಮೊದಲ ಗೇಮ್‌ ವಶಪಡಿಸಿಕೊಂಡರು. ದ್ವಿತೀಯ ಗೇಮ್‌ನಲ್ಲಿ ಶ್ರೀಕಾಂತ್‌ ವೀರೋಚಿತ ಆಟ ಆಡಿದರು. ಆದರೂ ಪ್ರಣಯ್‌ 13-13 ಅಂಕಗಳ ತನಕ ಸಮಬಲದ ಹೋರಾಟ ನೀಡಿದ್ದರು. ನಿರ್ಣಾಯಕ ತೃತೀಯ ಗೇಮ್‌ನಲ್ಲಿ ಮತ್ತೆ ಮೇಲುಗೈ ಸಾಧಿಸಿದ ಪ್ರಣಯ್‌ ಸುಲಭವಾಗಿ ಗೆದ್ದು ಸಂಭ್ರಮಿಸಿದರು.

ಟಾಪ್ ನ್ಯೂಸ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

Ready to come out of retirement and play against India: Warner

David Warner: ನಿವೃತ್ತಿ ವಾಪಸ್‌ ಪಡೆದು ಭಾರತ ವಿರುದ್ಧ ಆಡಲು ಸಿದ್ಧ: ವಾರ್ನರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.