ನಗರದಲ್ಲಿ ಜರ್ಮನಿಯ 1700ಕ್ಕೂ  ಅಧಿಕ ಅಂಚೆ ಚೀಟಿಗಳು!


Team Udayavani, Nov 10, 2017, 11:46 AM IST

10-Nov-6.jpg

ಮಹಾನಗರ: ಅಂಚೆ ಚೀಟಿ ಸಂಗ್ರಹ ಕೆಲವರ ಹವ್ಯಾಸ. ದೇಶದ ಮಹಾಪುರುಷರ ನೆನಪಿನಲ್ಲಿ ಅಥವಾ ಪ್ರಖ್ಯಾತ ಸ್ಥಳದ ಹಿನ್ನೆಲೆಯಲ್ಲಿ ರೂಪಿಸಲ್ಪಡುವ ಅಂಚೆ ಚೀಟಿಗಳನ್ನು ಕಳೆದ ಕೆಲವು ವರ್ಷಗಳಿಂದ ಜತನದಿಂದ ಕಾಪಾಡಿಕೊಂಡವರಿದ್ದಾರೆ.

ವಿಶೇಷವೆಂದರೆ, ಜರ್ಮನಿ ದೇಶದ ಅಂಚೆ ಚೀಟಿಗಳನ್ನು ಸುದೀರ್ಘ‌ ವರ್ಷದಿಂದ ಸಂಗ್ರಹ ಮಾಡಿದ ಅಪರೂಪದ ಸಾಧಕರೋರ್ವರು ನಗರದಲ್ಲಿದ್ದಾರೆ. ನಗರದ ಸಂತ ಅಲೋಶಿಯಸ್‌ ಕಾಲೇಜು ಆನ್ವಯಿಕ ಜೀವಶಾಸ್ತ್ರ ಪ್ರಯೋಗಾಲಯದ ನಿರ್ದೇಶಕ ಡಾ| ಫಾ|
ಲಿಯೋ ಡಿ’ಸೋಜಾ ಎಸ್‌.ಜೆ. ಅವರು ಜರ್ಮನ್‌ ಅಂಚೆ ಚೀಟಿಗಳ ಸಂಗ್ರಹದ ಮೂಲಕ ಗಮನ ಸೆಳೆದಿದ್ದಾರೆ.

ಇಂತಹ ಅಪರೂಪ ಹಾಗೂ ಕುತೂಹಲದ ಅಂಚೆ ಚೀಟಿಗಳ ಪ್ರದರ್ಶನವನ್ನು ಅಲೋಶಿಯಸ್‌ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಾಗೂ ಗುರುವಾರ ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗಿತ್ತು. ವಿಶೇಷವೆಂದರೆ, ಕಳೆದ 54 ವರ್ಷಗಳ ಕಾಲ ಸಂಗ್ರಹಿಸಿದ ಜರ್ಮನ್‌ ಅಂಚೆ ಚೀಟಿಗಳು, ಪೋಸ್ಟ್‌ ಕಾರ್ಡ್‌ಗಳು, ಕವರ್‌ಗಳನ್ನು ಸಂಗ್ರಹಿಸುವ ಮೂಲಕ ಫಾ| ಲಿಯೋ ಅವರು ವಿಶೇಷ ಕಾರ್ಯ ನಡೆಸಿದ್ದಾರೆ. 

1963ರಿಂದ 2017ರ ವರೆಗಿನ 54 ವರ್ಷಗಳ ಸ್ಟಾಂಪ್‌ ಮತ್ತು ಪತ್ರಗಳನ್ನು ಮಂಗಳೂರಿನಲ್ಲಿ ಕೈಗೊಂಡ ಪ್ರದರ್ಶನದಲ್ಲಿ ಇರಿಸಲಾಗಿತ್ತು. ಸುಮಾರು 1,700ಕ್ಕೂ ಅಧಿಕ ವಿಶಿಷ್ಟ ಸ್ಮರಣಾರ್ಥಕ ಅಂಚೆ ಚೀಟಿಗಳು, 100ಕ್ಕೂ ಅಧಿಕ ಅಂಚೆ ಪತ್ರಗಳು ಹಾಗೂ ಪೋಸ್ಟ್‌ ಕಾರ್ಡ್‌ಗಳ ಪ್ರದರ್ಶನವೂ ನಡೆಯಿತು. ಅಂಚೆ ಚೀಟಿ ಸಂಗ್ರಹದ ಬಗ್ಗೆ ‘ಉದಯವಾಣಿ ಸುದಿನ’ ಜತೆಗೆ ಮಾತನಾಡಿದ ಅವರು, ‘ಅಂಚೆ ಚೀಟಿಗಳು ಕಳೆದು ಹೋದ ದಿನಗಳಿಗೆ ಒಂದು ಸಾಕ್ಷಿ. ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಆಧಾರ. ಹಳೆ ಪತ್ರಗಳು, ಪೋಸ್ಟ್‌ಕಾರ್ಡ್‌ಗಳು ಅಪೂರ್ವ ನೆನಪುಗಳನ್ನು ಕೆದಕಬಲ್ಲುವು. ಜರ್ಮನಿಯ ಇತಿಹಾಸದ ವೈವಿಧ್ಯಮಯ ಸಂಗ್ರಹವನ್ನು ಈ ನಿಟ್ಟಿನಲ್ಲಿ ಮಾಡಲಾಗಿದೆ. ಆಯಾ ವರ್ಷಕ್ಕೆ ಅನುಗುಣವಾಗಿ ಅಂಚೆ ಚೀಟಿಯನ್ನು ವಿಭಾಗಿಸಿ ಸಂಗ್ರಹಿಸಿ ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗಿತ್ತು’ ಎಂದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.