ಡಿ.12ರ ಹುಟ್ಟುಹಬ್ಬದಂದು ರಜನೀಕಾಂತ್ ರಾಜಕೀಯ ಪ್ರವೇಶ
Team Udayavani, Nov 10, 2017, 12:13 PM IST
ಚೆನ್ನೈ: ನಟ ಕಮಲ ಹಾಸನ್ ಬಳಿಕ ಇದೀಗ ಇನ್ನೋರ್ವ ತಮಿಳು ಸೂಪರ್ಸ್ಟಾ ರ್ ರಜನೀಕಾಂತ್ ಅವರು ಡಿ.12ರ ತಮ್ಮ ಹುಟ್ಟುಹಬ್ಬದ ದಿನ ರಾಜಕೀಯ ರಂಗವನ್ನು ಪ್ರವೇಶಿಸಲಿದ್ದಾರೆ.
ರಜನೀಕಾಂತ್ ಎಡ – ಬಲ ಮುಂತಾಗಿ ಯಾವುದೇ ಪಕ್ಷವನ್ನು ಸೇರುವುದಿಲ್ಲ; ಬದಲು ತಮ್ಮದೇ ಪಕ್ಷವನ್ನು ಆರಂಬಿಸಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ತಾನು ರಾಜಕೀಯ ಪ್ರವೇಶಿಸಲಿದ್ದೇನೆ ಎಂಬುದಾಗಿ ರಜನೀಕಾಂತ್ ಅವರು ಕಳೆದ ಆಗಸ್ಟ್ ತಿಂಗಳಲ್ಲೇ ಹೇಳಿದ್ದರು.
ಕಳೆದ ಮಂಗಳವಾರ ತಮಿಳು ಚಿತ್ರ ನಟ ಕಮಲ ಹಾಸನ್ ಅವರು ತಮ್ಮ ಅಭಿಮಾನಿಗಳನ್ನು ತಲುಪಲು ಮೊಬೈಲ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದ್ದರು.
“ಒಂದೊಮ್ಮೆ ರಜನೀಕಾಂತ್ ರಾಜಕೀಯ ರಂಗವನ್ನು ಪ್ರವೇಶಿಸಿದರೆ ತಾನೂ ಅತನ ಜತೆ ಸೇರಿಕೊಳ್ಳುವೆ ಎಂದು ಕಮಲ ಹಾಸನ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.