ಜಾತ್ಯತೀತತೆ ಇಂದಿರಾ ನಿಲುವು: ಸೋನಿಯಾ


Team Udayavani, Nov 20, 2017, 9:44 AM IST

2588.jpg

ಹೊಸದಿಲ್ಲಿ: “ಮಾಜಿ ಪ್ರಧಾನಿ ಇಂದಿರಾ ಗಾಂಧಿ ಒಬ್ಬ ಜಾತ್ಯತೀತ ರಾಜಕಾರ ಣಿಯಾಗಿದ್ದರಲ್ಲದೆ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಆಳುವಂಥ ಶಕ್ತಿಗಳನ್ನು ಅವರು ಕೊನೆಯವರೆಗೂ ವಿರೋಧಿಸುತ್ತಿದ್ದರು’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಪರೋಕ್ಷವಾಗಿ ಬಿಜೆಪಿ, ಸಂಘ ಪರಿವಾರಗಳ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. 

ಇಂದಿರಾ ಗಾಂಧಿಯವರ ಜನ್ಮ ಶತಮಾ ನೋತ್ಸವ ಹಿನ್ನೆಲೆಯಲ್ಲಿ ರವಿವಾರ, ನವದಿಲ್ಲಿಯ ಸಫಾªರ್‌ಜಂಗ್‌ ರಸ್ತೆಯ ಲ್ಲಿನ ತಮ್ಮ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, “”ಇಂದಿರಾ ಗಾಂಧಿಯವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತದೆ. ಆದರೆ, ಅಂಥ ದಿಟ್ಟತನ ಅವರ ಗುಣಗಳ ಒಂದಂಶ ಮಾತ್ರ. ಔದಾರ್ಯ  ಹಾಗೂ ಮಾನವೀ ಯತೆಗಳೂ ಅವರ ಗುಣಗಳ ಮತ್ತೆರಡು ಪ್ರಮುಖ ಅಂಶಗಳಾಗಿದ್ದವು” ಎಂದು ಶ್ಲಾ ಸಿದರು. ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್‌  ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 

ಸೆಂಟ್ರಲ್‌ ಹಾಲ್‌ನಲ್ಲಿ ಸಮಾರಂಭ: ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಇಂದಿರಾಗಾಂಧಿ ಸಂಸ್ಮರಣೆ ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಬಿಜೆಪಿ ಧುರೀಣ ಎಲ್‌.ಕೆ. ಆಡ್ವಾಣಿ, ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಪಾಲ್ಗೊಂಡಿದ್ದರು. ಏತನ್ಮಧ್ಯೆ, ಪ್ರಧಾನಿ ಮೋದಿ ಟ್ವಿಟರ್‌ ಮೂಲಕ ಇಂದಿರಾ ಗಾಂಧಿಯವರಿಗೆ ಗೌರವ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

rahul gandhi (2)

Caste census ಪದವೇ ಮೋದಿ ಬಾಯಿಂದ ಬರಲ್ಲ: ರಾಹುಲ್‌ ಗಾಂಧಿ

1-zk

Pakistan; ವಿವಾದಿತ ಧರ್ಮ ಪ್ರಚಾರಕ ಝಾಕಿರ್‌ ನಾಯ್ಕ ಉಪನ್ಯಾಸ!

MASIDI

Waqf ತಿದ್ದುಪಡಿ ಕುರಿತ ಜೆಪಿಸಿಗೆ 1.2 ಕೋಟಿ ಪ್ರತಿಕ್ರಿಯೆಗಳು

congress

Congress ಒಳಜಗಳ ವದಂತಿ; ಪರ ಪ್ರಚಾರದಲ್ಲಿ ಭಾಗಿಯಾಗುವೆ: ಕುಮಾರಿ ಸೆಲ್ಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.