Mere Pyare Prime Minister: ಟ್ವಿಟರ್‌ ನಲ್ಲಿ First Poster


Team Udayavani, Nov 20, 2017, 11:42 AM IST

Mere Pyare Prime Minister-700.jpg

ಮುಂಬಯಿ : ಪ್ರಖ್ಯಾತ ಚಿತ್ರ ನಿರ್ಮಾಪಕ ರಾಕೇಶ್‌ ಓಂಪ್ರಕಾಶ್‌ ಮೆಹ್ರಾ ಅವರು ನ.19ರ ವಿಶ್ವ ಟಾಯ್‌ಲೆಟ್‌ ದಿನದ ಅಂಗವಾಗಿ ತಮ್ಮ ಹೊಸ ಚಿತ್ರ “ಮೇರೇ ಪ್ಯಾರೇ ಪ್ರೈಮ್‌ ಮಿನಿಸ್ಟರ್‌’ ನ ಮೊದಲ ಪೋಸ್ಟರ್‌ ಅನ್ನು ಟ್ವಿಟರ್‌ ಮೂಲಕ ಅನಾವರಣ ಮಾಡಿದ್ದಾರೆ.

ಪೋಸ್ಟರ್‌ನಲ್ಲಿ ಕಂಡು ಬರುವಂತೆ ಪುಟ್ಟ ಬಾಲಕನೊಬ್ಬನು ಗೋಡೆಯ ಮೇಲೆ ಟಾಯ್‌ಲೆಟ್‌ ಸ್ಕೆಚ್‌ ಬಿಡಿಸಿರುತ್ತಾನೆ. ಆತನೊಂದಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮರಾಠಿ ನಟಿ ಅಂಜಲಿ ಪಾಠಕ್‌ (ಸಿನೇಮಾದಲ್ಲಿ  ಬಾಲಕನ ತಾಯಿ ಪಾತ್ರ ವಹಿಸಿದ್ದಾರೆ) ನಿಂತಿರುವುದು ಕಂಡು ಬರುತ್ತದೆ. 

“ಮೇರೇ ಪ್ಯಾರೇ ಪ್ರೈಮ್‌ ಮಿನಿಸ್ಟರ್‌’ ಚಿತ್ರವು ತಾಯಿ-ಮಗನ ಸಂಬಂಧವನ್ನು ಹೃದಯಂಗಮವಾಗಿ ಸಾದರಪಡಿಸುತ್ತದೆ; ಮಾತ್ರವಲ್ಲ ಯಾವುದೇ ಪ್ರತಿಕೂಲ ಸನ್ನಿವೇಶವನ್ನು ಧನಾತ್ಮಕವಾಗಿ ಸ್ವೀಕರಿಸುವುದನ್ನು ಭರವಸೆಯೊಂದಿಗೆ ಕಲಿಸುತ್ತದೆ. 

ಈ ಚಿತ್ರದಲ್ಲಿ ಬಾಲಕನು ತನ್ನ ಒಂಟಿ ತಾಯಿಗೆ (ಆಕೆಗಾಗಿ) ಒಂದು ಟಾಯ್‌ಲೆಟ್‌ ನಿರ್ಮಿಸುವುದನ್ನು ಬಹುವಾಗಿ ಬಯಸುತ್ತಾನೆ. 

ಮಧ್ಯ ರಾತ್ರಿಯ ಹೊತ್ತಿಗೆ ಹೆದರುತ್ತಾ ಬಹಿರ್ದೆಶೆಗೆ ಹೋಗುವ ತನ್ನ ತಾಯಿಯ ಸುರಕ್ಷೆಯ ಬಗ್ಗೆ ಬಾಲಕನಿಗೆ ತುಂಬ ಭಯ ಮತ್ತು ಕಾಳಜಿ ಇರುತ್ತದೆ. 

ಇದಕ್ಕೆ ಪರಿಹಾರ ಕಾಣಲು ಬಾಲಕನು ಪ್ರಧಾನ ಮಂತ್ರಿಗೆ ಕಾಗದ ಬರೆಯುತ್ತಾನೆ. ಮಾತ್ರವಲ್ಲ ಅದನ್ನು ಪ್ರಧಾನಿಗೆ ತಲುಪಿಸಲು ಮತ್ತು  ಟಾಯ್‌ಲೆಟ್‌ ನೆರವು ಪಡೆಯಲು ಆತ ತನ್ನಿಬ್ಬರು ಸ್ನೇಹಿತರೊಂದಿಗೆ ದಿಲ್ಲಿಗೆ ಬರುತ್ತಾನೆ. 

ಈ ಸಿನೇಮಾ ಹೊಸ ಭರವಸೆ, ವಿಶ್ವಾಸ ಮತ್ತು ಸ್ಫೂರ್ತಿಯನ್ನು ಜನಸಾಮಾನ್ಯರಲ್ಲಿ ಬಡಿದೆಬ್ಬಿಸುವಂತಿದೆ ಎಂದು ಚಿತ್ರ ನಿರ್ಮಾಪಕ ರಾಕೇಶ್‌ ಮೆಹ್ರಾ ಹೇಳಿದ್ದಾರೆ. 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.