![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
10 ದಿನಗಳ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; 40 ಗಂಟೆ ಚರ್ಚೆ
Team Udayavani, Nov 24, 2017, 1:57 PM IST
![Belagavi.jpg](https://www.udayavani.com/wp-content/uploads/2017/11/24/Belagavi-620x394.jpg)
ಬೆಳಗಾವಿ:ಪ್ರತಿಪಕ್ಷಗಳ ತೀವ್ರ ಕೋಲಾಹಲ, ಗದ್ದಲದ ಹಿನ್ನೆಲೆಯಲ್ಲಿ 10 ದಿನಗಳ ಕಾಲ ನಡೆದ ವಿಧಾನಸಭೆ, ವಿಧಾನಪರಿಷತ್ ಸೇರಿ ಉಭಯ ಸದನಗಳ ಕಲಾಪವನ್ನು ಸ್ಪೀಕರ್ ಕೆಬಿ ಕೋಳಿವಾಡ ಅವರು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಕಲಾಪದಲ್ಲಿ ನೈಸ್ ಅಕ್ರಮ, ಇಂಧನ ಇಲಾಖೆ ಹಗರಣ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ, ಕೆರೆ ಒತ್ತುವರಿ ಸದನ ಸಮಿತಿ ವರದಿ ಸೇರಿದಂತೆ 11 ಮಹತ್ವದ ಮಸೂದೆಗಳು ಅಂಗೀಕಾರಗೊಂಡವು.
10 ದಿನಗಳ ಕಲಾಪದಲ್ಲಿ 40 ಗಂಟೆ 45 ನಿಮಿಷಗಳ ಕಾಲ ಚರ್ಚೆ ನಡೆದಿದೆ. ಉತ್ತರ ಕರ್ನಾಟಕದ ಬಗ್ಗೆ 5 ಗಂಟೆಗಳ ಕಾಲ ಮಾತ್ರ ಚರ್ಚೆ ನಡೆದಿದೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕರು ತೀವ್ರ ಗದ್ದಲ ನಡೆಸಿದರು. ಕೊನೆಯ ದಿನದ ಕಲಾಪವೂ ಕೂಡಾ ಯಾವುದೇ ಗಂಭೀರ ಚರ್ಚೆ ಇಲ್ಲದೆ ಗದ್ದಲಕ್ಕೆ ಬಲಿಯಾಯಿತು.
ಟಾಪ್ ನ್ಯೂಸ್
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
![BYV-Modi](https://www.udayavani.com/wp-content/uploads/2024/12/BYV-Modi-150x90.jpg)
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
![Vidhana-Parishat](https://www.udayavani.com/wp-content/uploads/2024/12/Vidhana-Parishat-150x90.jpg)
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.