ಚಿತ್ರೋತ್ಸವ ಸಪ್ತಾಹಕ್ಕೆ ಚಾಲನೆ: ಅಮರಾವತಿ ಪ್ರದರ್ಶನ
Team Udayavani, Nov 25, 2017, 12:15 PM IST
ಧಾರವಾಡ: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನ.24ರಿಂದ 30ರವರೆಗೆ ನಗರದ ಶ್ರೀನಿವಾಸ ಚಿತ್ರಮಂದಿರದಲ್ಲಿ ಹಮ್ಮಿಕೊಂಡ ಚಿತ್ರೋತ್ಸವ ಸಪ್ತಾಹಕ್ಕೆ ಶುಕ್ರವಾರ ಚಾಲನೆ ದೊರೆಯಿತು.
ಪ್ತಾಹದ ಮೊದಲ ದಿನವಾದ ಶುಕ್ರವಾರ ನಿರ್ದೇಶಕ ಗಿರಿರಾಜ್ ಎಂ. ನಿರ್ದೇಶನದ ಅಮರಾವತಿ ಚಿತ್ರ ಪ್ರದರ್ಶಿಸಲಾಯಿತು. ಚಿತ್ರ ವೀಕ್ಷಣೆಗೆ ಅಪಾರ ಜನಸ್ತೋಮ ಆಗಮಿಸಿತ್ತು.
ಮುಖ್ಯ ಭೂಮಿಕೆಯಲ್ಲಿ ಅಚ್ಯುತ್ಕುಮಾರ್, ಹೇಮತ್ ಸುಶೀಲ್, ವೈಶಾಲಿ ದೀಪಕ್, ನೀನಾಸಂ ಅಶ್ವತ್ ನಟಿಸಿರುವ ಚಿತ್ರ ರಾಜ್ಯ ಪ್ರಶಸ್ತಿಯನ್ನು ಪಡೆದಿದೆ. ಸಪ್ತಾಹ ಎರಡನೇ ದಿನವಾದ ನ.25ರಂದು ಬೆಳಗ್ಗೆ 10 ಗಂಟೆಗೆ “ಕಿರಿಕ್ ಪಾರ್ಟಿ’ ಚಿತ್ರ ಪ್ರದರ್ಶನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.