ಸೈಬರ್ ಭದ್ರತೆ ಕುರಿತು ಚರ್ಚೆ
Team Udayavani, Nov 29, 2017, 11:35 AM IST
ಬೆಂಗಳೂರು: ಸಾರ್ವಜನಿಕ ವಲಯದ ಸಿಂಡಿಕೇಟ್ ಬ್ಯಾಂಕ್ ಹಾಗೂ ಇನ್ಸ್ಟಿಟ್ಯೂಟ್ ಫಾರ್ ಡೆವೆಲಪ್ಮೆಂಟ್ ಆ್ಯಂಡ್ ರಿಸರ್ಚ್ ಇನ್ ಬ್ಯಾಂಕಿಂಗ್ ಟೆಕ್ನಾಲಜಿ (ಐಡಿಆರ್ಬಿಟಿ) ಸಹಯೋಗದಲ್ಲಿ ಆಯೋಜಿಸಿದ್ದ ಚೀಫ್ ಇನ್ಫರೆಷನ್ ಆಫೀಸರ್ (ಸಿಐಎಸ್ಒ) ಸಭೆಯಲ್ಲಿ ಸೈಬರ್ ಭದ್ರತೆ ಕುರಿತು ಚರ್ಚಿಸಲಾಯಿತು.
ವಿಚಾರ ಸಂಕಿರಣದಲ್ಲಿ ವಿವಿಧ ಖಾಸಗಿ, ಸಾರ್ವಜನಿಕ ವಲಯದ ಬ್ಯಾಂಕುಗಳ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿ ಸೈಬರ್/ಮಾಹಿತಿ ಭದ್ರತೆ ಕುರಿತು ಚರ್ಚಿಸಿದರು. ಪ್ರತಿನಿತ್ಯ ಬ್ಯಾಂಕುಗಳಲ್ಲಿ ಅಧಿಕಾರಿಗಳು ಎದುರಿಸುವ ಭದ್ರತಾ ಸವಾಲುಗಳನ್ನು ಬಲಪಡಿಸುವ ಮತ್ತು ಮತ್ತಷ್ಟು ಹೆಚ್ಚಿಸುವ ಬಗ್ಗೆ ಸಮಾಲೋಚಿಸಲಾಯಿತು.
ಈ ಸಂದರ್ಭದಲ್ಲಿ ಐಡಿಆರ್ಬಿಟಿ ನಿರ್ದೇಶಕ ಡಾ. ಎ.ಎಸ್. ರಾಮಶಾಸ್ತ್ರಿ ಅವರು ರಚಿಸಿರುವ ಸೈಬರ್ ಇನ್ಸೂರೆನ್ಸ್ ಎಂಬ ಪುಸ್ತಕವನ್ನು ಸಿಂಡಿಕೇಟ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ಕೃಷ್ಣನ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಡಾ.ಬಿ.ಎಂ. ಮೆಹ¤ರೆ, ಡಾ. ರಾಜರ್ಷಿ ಪಾಲ್, ಬ್ಯಾಂಕಿನ ಅಧಿಕಾರಿಗಳಾದ ಭಾಸ್ಕರ್ ಹಂದೆ, ಯು.ಎಸ್. ಮಜುಂದಾರ್, ಕೆ. ಶ್ರೀನಿವಾಸ್ ರಾವ್, ತಿರುಪತಿ ರೆಡ್ಡಿ, ಎ. ಜಯಶೀಲಾ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Crime: ಬುಲೆಟ್ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್ಗಳಿಗೆ ಬೆಂಕಿ ಹಚ್ಚಿದವ ಸೆರೆ
Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.