137 ಅಭ್ಯರ್ಥಿಗಳಿಗೆ ಅಪರಾಧ ಹಿನ್ನೆಲೆ! 


Team Udayavani, Dec 2, 2017, 6:30 AM IST

Gurarat-2017-Election.jpg

ಅಹಮದಾಬಾದ್‌: ಈ ಬಾರಿಯ ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಕಣಕ್ಕಿಳಿದಿರುವ ಎಲ್ಲಾ ಪಕ್ಷಗಳ ಅಭ್ಯರ್ಥಿಗಳಲ್ಲಿ ಶೇ.15 ಮಂದಿ ಕ್ರಿಮಿನಲ್‌ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಡೆಮಾಕ್ರಾಟಿಕ್‌ ರಿಫಾಮ್ಸ್‌ì(ಎಡಿಆರ್‌) ಹಾಗೂ ಗುಜರಾತ್‌ ಎಲೆಕ್ಷನ್‌ ವಾಚ್‌ ಎಂಬ ಸರ್ಕಾರೇತರ ಸಂಸ್ಥೆಗಳು ಹೊರಗೆಡಹಿವೆ. 

977 ಅಭ್ಯರ್ಥಿಗಳು ಸಲ್ಲಿಸುವ ಅಫಿಡವಿಟ್‌ಗಳಲ್ಲಿ 923 ಅನ್ನು ಈ ಎರಡೂ ಸಂಸ್ಥೆಗಳು ಪರಿಶೀಲಿಸಿದ್ದು ಇವುಗಳಲ್ಲಿ 137 ಮಂದಿಗೆ ಅಪರಾಧ ಹಿನ್ನೆಲೆ ಇದ್ದು, 78 ಅಭ್ಯರ್ಥಿಗಳು ಕೊಲೆ, ಅಪಹರಣ, ಅತ್ಯಾಚಾರಗಳಂಥ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆಂದು ಹೇಳಿವೆ. ಇನ್ನು, ಪಕ್ಷವಾರು ಹೇಳುವುದಾದರೆ, ಬಿಜೆಪಿಯ 89 ಅಭ್ಯರ್ಥಿಗಳಲ್ಲಿ 10, ಕಾಂಗ್ರೆಸ್‌ನ 20, ಬಿಎಸ್‌ಪಿಯ 8, ಎನ್‌ಸಿಪಿಯ 3 ಹಾಗೂ ಆಪ್‌ನ ಒಬ್ಬ ಅಭ್ಯರ್ಥಿ ಕ್ರಿಮಿನಲ್‌ ವಿಚಾರಣೆ ಎದುರಿಸುತ್ತಿದ್ದಾರೆ.

ಹಾರ್ದಿಕ್‌ ವಿರುದ್ಧ ದೂರು: ಅನುಮತಿ ನಿರಾಕರಿಸಿದ್ದರೂ ರಾಜ್‌ಕೋಟ್‌ನಲ್ಲಿ ನ. 29ರಂದು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು ಆರೋಪಿಸಿ ಪಟೇಲ್‌ ಮೀಸಲು ಹೋರಾಟಗಾರ ಹಾರ್ದಿಕ್‌ ಪಟೇಲ್‌ ವಿರುದ್ಧ ರಾಜ್‌ಕೋಟ್‌ನ ಮಾಳವೀಯ ನಗರ್‌ ಪೊಲೀಸ್‌ ಠಾಣೆಯಲ್ಲಿ ರಾಜ್‌ಕೋಟ್‌ನ ಪಶ್ಚಿಮ ವಿಭಾಗದ ಚುನಾವಣಾ ಅಧಿಕಾರಿ ಪಿ.ಆರ್‌. ಜಾನಿ ದೂರು ದಾಖಲಿಸಿದ್ದಾರೆ. 

ರಾಹುಲ್‌ ಗಾಂಧಿ, ದಿಲ್ಲಿಯ ತಮ್ಮ ನಿವಾಸದ ಬಳಿಯಿರುವ ದೇಗುಲಕ್ಕೆ ಹೋಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಗುಜರಾತ್‌ನಲ್ಲಿ ಹೀಗೆ ಮಂದಿರಗಳನ್ನು ಅಲೆಯುತ್ತಿ ರುವುದು ಅವರ ಢೋಂಗಿ ಹಿಂದುತ್ವವನ್ನು ತೋರಿಸಿದೆ. 
– ಜಿತೇಂದ್ರ ಸಿಂಗ್‌, 
ಕೇಂದ್ರ ಸಚಿವ

ರಾಹುಲ್‌ “ವಿದ್ಯುತ್‌’ ಪ್ರಶ್ನೆ 
ಮೋದಿ ವಿರುದ್ಧ “ದಿನಕ್ಕೊಂದು ಪ್ರಶ್ನೆ’ ಅಭಿಯಾನ ಆರಂಭಿಸಿರುವ ರಾಹುಲ್‌ ಗಾಂಧಿ, ಗುಜರಾತ್‌ ಸರ್ಕಾರ 2002ರಿಂದ 2016ರವರೆಗೆ 4 ಖಾಸಗಿ ವಿದ್ಯುತ್‌ ಕಂಪೆನಿಗಳಿಂದ ದುಬಾರಿ ಹಣ ನೀಡಿ ವಿದ್ಯುತ್‌ ಪಡೆಯುವ ಮೂಲಕ 62,549 ಕೋಟಿ ರೂ.ಗಳನ್ನು ಖಾಸಗಿ ಕಂಪೆನಿಗಳ ಬೊಕ್ಕಸಕ್ಕೆ ಹರಿಸಿದ್ದು ಏಕೆಂದು ಪ್ರಶ್ನಿಸಿದ್ದಾರೆ. ಪ್ರತಿ ಯೂನಿಟ್‌ಗೆ 3 ರೂ. ಇದ್ದರೂ 24 ರೂ. ನೀಡಿ ವಿದ್ಯುತ್‌ ಖರೀದಿಸುವ ಅಗತ್ಯವೇನಿತ್ತು ಎಂದೂ ಕೇಳಿದ್ದಾರೆ. 

ಟಾಪ್ ನ್ಯೂಸ್

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.