ಮಮ್ಮಿ ಮೇಲೆ ಎಕ್ಸ್‌ರೇ ಕಣ್ಣು


Team Udayavani, Dec 7, 2017, 6:05 PM IST

mummy.jpg

ವಾಷಿಂಗ್ಟನ್‌: ಸಾವಿರಾರು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಗಳ ಸಂರಕ್ಷಿತ ಶವಗಳಾದ ಈಜಿಪ್ಟ್ನ ಮಮ್ಮಿಗಳನ್ನು ಪರಿಶೀಲನೆಗೆ ಒಳಪಡಿಸಲು ಅಮೆರಿಕದ ಪ್ರಮುಖ ಪ್ರಯೋಗಾಲಯವೊಂದು ಸಿದ್ಧತೆ ನಡೆಸಿದೆ.

ಮಮ್ಮಿಯ ಕವಚವನ್ನು ತೆರೆಯದೇ ಒಳಗಿನ ರಚನೆಯನ್ನು ವೀಕ್ಷಿಸಲು ವಿಜ್ಞಾನಿ ಗಳು ಅತ್ಯಂತ ಹೆಚ್ಚಿನ ತೀವ್ರತೆಯ ಸಂಕ್ರೋ ಟ್ರಾನ್‌ ಎಕ್ಸ್‌ರೇ ಬಳಸಲಿದ್ದಾರೆ. ಈ ಮೂಲಕ ಮಮ್ಮಿಯ ರಚನೆಯನ್ನು ಕೊಂಚವೂ ಬದಲಾಯಿಸದೆ ದೇಹದ ಮೂರು ಆಯಾಮಗಳನ್ನು ವಿವರವಾಗಿ ವಿಶ್ಲೇಷಣೆಗೆ ಒಳಪಡಿಸುವುದು ಹಾಗೂ ಲೆನಿನ್‌ ಕವಚದ ಒಳಗಿರುವ ವಸ್ತುಗಳನ್ನು ಪತ್ತೆಹಚ್ಚುವುದು ವಿಜ್ಞಾನಿಗಳ ಉದ್ದೇಶವಾಗಿದೆ.

ಪ್ರಸ್ತುತ ಪ್ರಯೋಗಕ್ಕೆ ಒಳಪಡಿಸಲಿರುವ ಮಮ್ಮಿಯು ಸುಮಾರು 1,900 ವರ್ಷಗಳ ಹಿಂದೆ ಮೃತಪಟ್ಟ ಐದು ವರ್ಷ ವಯಸ್ಸಿನ ಬಾಲಕಿಯದ್ದು ಎನ್ನಲಾಗಿದ್ದು, ಮಮ್ಮಿಯನ್ನು ಬಿಗಿಯಾಗಿ ಕಟ್ಟಿರುವ ಬಟ್ಟೆಯ ಮೇಲೆ ಬಾಲಕಿಯ ಮುಖದ ಚಹರೆಯ ಚಿತ್ರವೂ ಇದೆ. ಈ ಮಮ್ಮಿಯನ್ನು ಸುಮಾರು ನೂರು ವರ್ಷಗಳ ಹಿಂದೆ ಸಮಾಧಿಯಿಂದ ಹೊರತೆಗೆದಿದ್ದರೂ ಕವಚವನ್ನು ತೆರೆಯದೇ ನಾರ್ಥ್ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಸಂರಕ್ಷಿಸಿ ಇಡಲಾಗಿದೆ.

ಹೀಗೆ ಈಜಿಪ್ಟ್ ಶೈಲಿಯಲ್ಲಿ ಮಮ್ಮಿ ಮಾಡಲಾಗಿರುವ ಹಾಗೂ ರೋಮನ್‌ ಶೈಲಿಯಲ್ಲಿ ಸಾವನ್ನು ವಿವರಿಸಿ, ಮೃತರ ಭಾವಚಿತ್ರ ಹೊಂದಿರುವ ಸುಮಾರು ನೂರು ಮಮ್ಮಿಗಳು ಮಾತ್ರ ಲಭ್ಯವಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.