ಉಲ್ಲಾಸ್‌ ಐಸ್‌ ಕ್ರೀಂಗೆ 4 ರಾಷ್ಟ್ರೀಯ ಪ್ರಶಸ್ತಿ


Team Udayavani, Dec 8, 2017, 1:51 PM IST

0712mlr11-Ullas-IceCream.jpg

ಮಂಗಳೂರು: ಇತ್ತೀಚೆಗೆ ಗುರುಗಾಂವ್‌ನದಲ್ಲಿ ನಡೆದ ಗ್ರೇಟ್‌ ಇಂಡಿಯನ್‌ ಐಸ್‌ ಕ್ರೀಂ ಸ್ಪರ್ಧೆಯಲ್ಲಿ ಪಾಣೆಮಂಗಳೂರಿನ ಪ್ರಸಿದ್ಧ ಉಲ್ಲಾಸ್‌ ಐಸ್‌ ಕ್ರೀಂಗೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಸಂಸ್ಥೆಯ ಸಲಹೆಗಾರ ಪುರುಷೋತ್ತಮ್‌ ಪೈ ಅವರು ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗುರುಗಾಂವ್‌ನಲ್ಲಿ ಡು ಪಾಂಟ್‌ ಮತ್ತು ಇಂಡಿಯನ್‌ ಡೇರಿ ಅಸೋಸಿಯೇಶನ್ಸ್‌ ನೇತೃತ್ವದಲ್ಲಿ ನಡೆದ ಸ್ಪರ್ಧೆಯಲ್ಲಿ ಕೂಲ್‌ ಕಿಡ್ಸ್‌ ವಿಭಾಗದಲ್ಲಿ ಮತ್ತು ಫೊಜನ್‌ ಡೆಸರ್ಟ್‌ ವಿಭಾಗದಲ್ಲಿ ಚಿನ್ನದ ಪದಕ, ಸ್ಟಾಂಡರ್ಡ್‌ ವೆನಿಲ್ಲಾ ಫೊಜನ್‌ ಡೆಸರ್ಟ್‌ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಸ್ಟಾಂಡರ್ಡ್‌ ವೆನಿಲ್ಲಾ ಐಸ್‌ ಕ್ರೀಂ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದೆ.

2016ರಲ್ಲೂ ಸಂಸ್ಥೆಯ ನಿರ್ಮಿತಿ ಸ್ಟಾಡರ್ಡ್‌ ವೆನಿಲ್ಲಾ ಐಸ್‌ ಕ್ರೀಂ ಕೂಡ ಚಿನ್ನದ ಪದಕ ಲಭಿಸಿತ್ತು ಎಂದು ಅವರು ತಿಳಿಸಿದರು. 103 ಸಂಸ್ಥೆಗಳು ಭಾಗವಹಿಸಿದ ಈ ಸ್ಪರ್ಧೆಯಲ್ಲಿ 4 ಪ್ರಶಸ್ತಿಗಳು ಉಲ್ಲಾಸ್‌ ಐಸ್‌ಕ್ರೀಂ ಸಂಸ್ಥೆಗೆ ಲಭಿಸಿವೆ.

ಕಳೆದ 26 ವರ್ಷಗಳಿಂದ ಐಸ್‌ ಕ್ರೀಂ ಉತ್ಪಾದನೆಯಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆ ಕೂಲ್‌ ಕಿಡ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿರುವುದು ನಮಗೆ ಬಹಳ ಹೆಮ್ಮೆಯ ವಿಷಯ ಎಂದು ಹೇಳಿದರು.

ಕಟ್ಟಾ ಮೀಟಾ (ಹುಣಸೆ ಹಣ್ಣು ರುಚಿ), ಪೈನಾಪಲ್‌ ಫ‌ುಡ್ಡಿಂಗ್‌, ಮ್ಯಾಂಗೋ ಅಲ್ಫಾನ್ಸೋ ಹಾಗೂ ಮ್ಯಾಂಗೋ ಮೂಡ್‌, ಆರೆಂಜ್‌ ಮೂಡ್‌, ಗ್ರೇಪ್‌ ಮೂಡ್‌ನ‌ ಮೂರು ಕ್ಯಾಂಡಿಗಳನ್ನು ಹೊಸದಾಗಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸಂಸ್ಥೆಯ ಮಾಲಕ ಬಿ.ಎಚ್‌. ಉದಯ ಪೈ, ಉತ್ಪನ್ನಗಳ ಮಾರಾಟದ ಪ್ರಧಾನ ವ್ಯವಸ್ಥಾಪಕರಾದ ಹಕೀಂ ಉಲ್ಲಾಸ್‌,
ಸಂತು ಗ್ರಾಫಿಕ್ಸ್‌, ಪುರುಷೋತ್ತಮ ಪ್ರಭು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.