ಜನರ ಸಹಕಾರ ಅಗತ್ಯ: ಅಂಗಾರ


Team Udayavani, Dec 18, 2017, 1:44 PM IST

18-Dec-10.jpg

ಸುಳ್ಯ: ತಾಲೂಕಿನ 75 ಗ್ರಾಮಗಳು ಹಳ್ಳಿ ಪ್ರದೇಶಗಳು ಆಗಿದ್ದು, ರಸ್ತೆ, ಸೇತುವೆ ಇಲ್ಲದಿರುವಂತಹ ನೂರಾರು ಸಮಸ್ಯೆ ಗಳು ಇವೆ. ಅವುಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಸ್‌. ಅಂಗಾರ ಹೇಳಿದರು.

ಪೆರುವಾಜೆ ಗ್ರಾಮದ ನೀರ್ಕಜೆ- ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಪರ್ಕ ರಸ್ತೆಗೆ ಪರಿಶಿಷ್ಟ ಜಾತಿ ಕಾಲನಿ ಅಭಿವೃದ್ಧಿ ಯೋಜನೆಯಲ್ಲಿ ಮಂಜೂರುಗೊಂಡ 10 ಲಕ್ಷ ರೂ. ಮತ್ತು ಜಿ.ಪಂ. ನಿಧಿಯಿಂದ ಮಂಜೂರುಗೊಂಡ 2 ಲಕ್ಷ ರೂ. ಮೊತ್ತದ ಕಾಂಕ್ರೀಟ್‌ ಮತ್ತು ಡಾಮರು ಕಾಮಗಾರಿಗೆ ರವಿವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರಕಾರದ ಹಂತದಿಂದ ಅನುದಾನವನ್ನು ತರಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿದೆ. ಎಲ್ಲವನ್ನೂ ಏಕಕಾಲದಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಸ್ಪಂದಿಸಲಾಗುವುದು. ಕ್ಷೇತ್ರದ ಜನಪ್ರತಿನಿಧಿಯಾಗಿ, ಗರಿಷ್ಠ ಪ್ರಯತ್ನದ ಮೂಲಕ ಜನರ ಬೇಡಿಕೆಗೆ ಸ್ಪಂದಿಸುವ ಪ್ರಯತ್ನ ಮಾಡಿದ್ದೇನೆ ಎಂದು ಅವರು ಹೇಳಿದರು.

ಸಹಕಾರ ಅಗತ್ಯ
ಅಭಿವೃದ್ಧಿಗೆ ಜನರು ಸಹಕಾರ ನೀಡಬೇಕು. ರಸ್ತೆ ನಿರ್ಮಾಣದ ವೇಳೆ ಸ್ಥಳ ಬೇಕಿದ್ದಲ್ಲಿ, ನೀಡುವ ಮನಸ್ಸು ನಮ್ಮದಾಗಬೇಕು. ಅನುದಾನ ಬಂದರಷ್ಟೆ ಕೆಲಸ ಆಗದು. ಜನರಿಗೆ ಕೆಲಸ ಪೂರ್ಣಗೊಳ್ಳುವ ಇಚ್ಛಾಶಕ್ತಿ ಬೇಕು ಎಂದು ಹೇಳಿದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಸುರೇಶ್‌ ಭಟ್‌ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಸಂದೇಶ್‌, ಎಪಿಎಂಸಿ ನಿದೇರ್ಶಕ ನವೀನ್‌ ಸಾರಕೆರೆ, ಗ್ರಾ.ಪಂ. ಸದಸ್ಯ ಚನಿಯ ಕುಂಡಡ್ಕ, ಬೆಳ್ಳಾರೆ ಸಿ.ಎ. ಬ್ಯಾಂಕ್‌ ನಿರ್ದೇಶಕ ಪದ್ಮನಾಭ ಶೆಟ್ಟಿ ಪೆರುವಾಜೆ, ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್‌ ಕೊಂಡೆಪ್ಪಾಡಿ, ಪೆರುವಾಜೆ ಜಲ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಕುಶಾಲಪ್ಪ ಪೆರುವಾಜೆ, ಜ್ಯೋತಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತ್ಯಪ್ರಸಾದ್‌ ಕಂಡಿಪ್ಪಾಡಿ, ಶಾರದೋತ್ಸವ ಸಮಿತಿ ಉಪಾಧ್ಯಕ್ಷ ವಿಜಯ ಕುಮಾರ್‌ ರೈ ಪೆರುವೋಡಿ, ಸತ್ಯನಾರಾಯಣ ಕೋಡಿಬೈಲು, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಮಂಜುನಾಥ ಗೌಡ ಕಂಡಿಪ್ಪಾಡಿ ಉಪಸ್ಥಿತರಿದ್ದರು.

ಸಲಹೆ -ಸೂಚನೆ ನೀಡಿ
ಪೆರುವಾಜೆ ಗ್ರಾ.ಪಂ. ಸದಸ್ಯ ಉಮೇಶ್‌ ಕೆ.ಎಂ.ಬಿ. ಮಾತನಾಡಿ, ರಸ್ತೆ ಅಭಿವೃದ್ಧಿಗೆ ಸಂಬಂಧಿಸಿ ಶಾಸಕರು ಅನುದಾನ ಒದಗಿಸಿದ್ದು, ರಸ್ತೆಯ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾಮಗಾರಿ ಸಂದರ್ಭ ಜನರು ಸ್ಥಳದಲ್ಲಿದ್ದು ಸೂಕ್ತ ಸಲಹೆ -ಸೂಚನೆ ನೀಡಬೇಕು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

11-bantwala

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ

3

Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ

2

Puttur:ಇಲ್ಲಿ ವೇಷಗಳಿಗೆ ಪ್ರವೇಶವಿಲ್ಲ;ನೇಮದ ದಿನ ವ್ಯಾಪಾರವಿಲ್ಲ, ಎಲ್ಲವೂ ಉಚಿತವಾಗಿ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.