ಕುಕ್ಕೆ: ಸರ್ಪಸಂಸ್ಕಾರಕ್ಕೆ ಅಧಿಕ ಹಣ ವಸೂಲಿ? 


Team Udayavani, Dec 22, 2017, 11:29 AM IST

22-26.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಲು ಕತೃì ಓರ್ವರು ಭಕ್ತರಿಂದ ಅಧಿಕ ಹಣ ವಸೂಲಿ ಮಾಡಿದ್ದಾರೆ ಮತ್ತು ಇದಕ್ಕೆ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರು ಸಹಕರಿಸಿದ್ದಾರೆ ಎಂಬ ಸಂದೇಶ ಸಾಮಾಜಿಕ ತಾಣಗಳಲ್ಲಿ ಹರಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾದ ಘಟನೆ ಗುರುವಾರ ನಡೆದಿದೆ.

 ಡಿ.20 ಮತ್ತು 21ರಂದು ಹಾಸನ ಮೂಲದ ಭಕ್ತರ ಗುಂಪು ಮೂರು ಸೇವೆ ನೆರವೇರಿಸಿ ತೆರಳಿದ್ದರು. ಆನ್‌ಲೈನ್‌ನಲ್ಲಿ ಅವಕಾಶ ಸಿಗದ ಕಾರಣ ಇಲ್ಲಿ ಕತೃìವಾಗಿರುವ ಹಾಸನ ಮೂಲದ ವ್ಯಕ್ತಿಯ ಮೂಲಕ ಸೇವೆಗೆ ಬುಕ್ಕಿಂಗ್‌ ಮಾಡಿಸಿದ್ದರು. ಕಚೇರಿಯ ಪುಸ್ತಕದಲ್ಲಿ ಪೂಜೆ ನಡೆಸುವ ಭಕ್ತರ ಹೆಸರಿನ ಮುಂದೆ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರ ಹೆಸರನ್ನು ಶಿಫಾರಸು ಆಗಿ ನಮೂದಿಸಲಾಗಿತ್ತು.

ಸೇವೆಯ ಎರಡನೇ ದಿನ, ಡಿ.21ರಂದು ಮಧ್ಯಾಹ್ನ ಪೂಜೆ ಪೂರ್ಣಗೊಳಿ ಸಿದ ವೇಳೆ ತಂಡದವರು ನಿಗದಿತ ಮೊತ್ತಕ್ಕಿಂತ ಹೆಚ್ಚು ವಸೂಲು ಮಾಡಲಾಗಿದೆ ಎಂದು ಆರೋಪಿಸಿದ ವಿಚಾರ ಹರಡಿತ್ತು. ಬಳಿಕ ಅದು ವ್ಯಾಪಕ ಪ್ರಚಾರ ಪಡೆದು ಹರಡಲಾರಂಭಿಸಿತು. ಇದರಲ್ಲಿ ತಳಕು ಹಾಕಿಕೊಂಡ ಹೆಸರು ವ್ಯವಸ್ಥಾಪನ ಸಮಿತಿಯ ಸದಸ್ಯ ಕೃಷ್ಣಮೂರ್ತಿ ಭಟ್‌ ಅವ ರ ದು. ಈ ಘಟನೆ ಇಷ್ಟು ಗಂಭೀರತೆ ಪಡೆಯಲು ಕಾರಣ ಸೇವೆ ಸಲ್ಲಿಸಿದ ತಂಡದಲ್ಲಿದ್ದ ಬಡ ಕುಟುಂಬವೊಂದು ಆಭರಣ ಅಡವಿಟ್ಟು ಹಣ ಹೊಂದಿಸಿದ್ದು ಎನ್ನಲಾಗಿದೆ. 

ಸುಳ್ಳು ಆರೋಪ: ಪ್ರಕರಣ ಸಂಬಂಧ ಪೂಜೆ ಪೂರೈಸಿ ತೆರಳಿದ ಭಕ್ತರ ದೂರವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಲು ಯತ್ನಿಸಿದಾಗ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಅವರನ್ನು ಸಂಪರ್ಕಿಸಿದಾಗ ಇದು ಸುಳ್ಳು ಸುದ್ದಿ, ಯಾವುದೇ ದಾಖಲೆ ಇಲ್ಲದೆ ಮಾನಹಾನಿಕರ ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.