ಕಾರಿಗೆ ಆಕಸ್ಮಿಕ ಬೆಂಕಿ: ಚಾಲಕ ಅಪಾಯದಿಂದ ಪಾರು 


Team Udayavani, Dec 22, 2017, 11:32 AM IST

22-27.jpg

ಮಂಗಳೂರು: ನಗರದ ಬೆಸೆಂಟ್‌ ಜಂಕ್ಷನ್‌ ಬಳಿ ಗುರುವಾರ ಮಧ್ಯಾಹ್ನ ಸ್ಯಾಂಟ್ರೊ ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿದ್ದು, ಕಾರಿನ ಚಾಲಕ ರಘುರಾಮ್‌ ಅಪಾಯದಿಂದ ಪಾರಾಗಿದ್ದಾರೆ. 

ಇದು ಬೆಂಗಳೂರಿನಲ್ಲಿರುವ ಉಲ್ಲಾಸ್‌ ಕಾರಂತ (ಡಾ| ಶಿವರಾಮ ಕಾರಂತರ ಪುತ್ರ) ಅವರ ಮಾಲಕತ್ವದ ಕಾರು ಆಗಿದ್ದು, ಉಲ್ಲಾಸ್‌ ಕಾರಂತ ಅವರು ಮಂಗಳೂರಿಗೆ ಬಂದಾಗಲೆಲ್ಲ  ಓಡಾಟಕ್ಕೆ ಈ ಕಾರನ್ನು ಉಪಯೋಗಿಸುತ್ತಿದ್ದರು. ರಘುರಾಮ್‌ ಅವರು ಕಾರಂತರ ಮನೆತನಕ್ಕೆ ಸೇರಿದವರಾಗಿದ್ದು, ಮಂಗಳೂರಿನ ಬೆಸೆಂಟ್‌ ಕಾಲೇಜು ಸಮೀಪ ಪಿ.ವಿ.ಎಸ್‌. ಕಲಾಕುಂಜ ರಸ್ತೆಯಲ್ಲಿ ಅವರ ಮನೆ ಇದೆ. 

ಗುರುವಾರ  ಮಧ್ಯಾಹ್ನ   ರಘುರಾಮ್‌ ಮನೆಯಿಂದ ಹೊರಟು  ಕಾರನ್ನು   ಚಲಾಯಿಸಿ ಕೊಂಡು 200 ಮೀ. ಕ್ರಮಿ ಸುವಷ್ಟರಲ್ಲಿ ಮುಂಭಾಗದ ಬೋನೆಟ್‌ನಲ್ಲಿ ಹೊಗೆ ಯಾಡುತ್ತಿರುವುದು ಕಂಡು ಬಂತು. ಕೂಡಲೇ ಕಾರು ನಿಲ್ಲಿಸಿ ಅವರು ಕೆಳಗೆ ಇಳಿದಿದ್ದು, ಬಳಿಕ ಸಮೀಪದಲ್ಲಿದ್ದ ಆಟೋ ರಿಕ್ಷಾ ಚಾಲಕರ ಸಹಾಯದಿಂದ ನೀರು ಚಿಮುಕಿಲಾಯಿತು. ಬೆಂಕಿ ಶಮನವಾಗದೆ ಇದ್ದಾಗ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ಪಾಂಡೇಶ್ವರದ  ಅಗ್ನಿ ಶಾಮಕ ಠಾಣೆಯ ಅಧಿಕಾರಿ  ಮತ್ತು ಸಿಬಂದಿ ಆಗಮಿಸಿ ಬೆಂಕಿಯನ್ನು ಆರಿಸಿದರು. ಬ್ಯಾಟರಿಯಲ್ಲಿ ಶಾರ್ಟ್‌ ಸಕೀìಟ್‌ ನಿಂದಾಗಿ ಘಟನೆ ಸಂಭವಿಸಿದೆ.. 

ಸುಮಾರು 1 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ರಘುರಾಮ್‌ ಅವರು ತಿಳಿಸಿದ್ದಾರೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.