‘ಜಿಲ್ಲೆಯಲ್ಲಿ ಆಯುಷ್‌ ಚಿಕಿತ್ಸೆ ಪರಿಣಾಮಕಾರಿ’


Team Udayavani, Dec 28, 2017, 2:45 PM IST

28-Dec-14.jpg

ಪಡುಪಣಂಬೂರು: ಜಿಲ್ಲೆಯಲ್ಲಿ ಆಯುಷ್‌ ಚಿಕಿತ್ಸೆ ಪರಿಣಾಮಕಾರಿಯಾಗಿದೆ. ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ 50 ಬೆಡ್‌ನ‌ ಇಂಟಿಗ್ರೇಟೆಡ್‌ ಆಸ್ಪತ್ರೆ ಚಾಲನೆಯಲ್ಲಿದೆ. ಪ್ರಾಕೃತಿಕ ಚಿಕಿತ್ಸಾ ಪದ್ಧತಿಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂದು ಕೆರೆಕಾಡು ಸರಕಾರಿ ಯುನಾನಿ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ| ಮಹಮ್ಮದ್‌ ನೂರುಲ್ಲಾ ಹೇಳಿದರು. 

ಪಡುಪಣಂಬೂರು ಗ್ರಾಮ ಪಂಚಾಯತ್‌ನ ಬೆಳ್ಳಾಯರು ಕೆರೆಕಾಡಿನ ಸ್ವಾಮಿ ಕೊರಗಜ್ಜನ ಸಭಾವೇದಿಕೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಿ.25ರಂದು ನಡೆದ ಉಚಿತ ಆಯುಷ್‌ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ಪಡುಪಣಂಬೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮೋಹನ್‌ ದಾಸ್‌ ಅಧ್ಯಕ್ಷತೆಯನ್ನು ವಹಿಸಿದ್ದರು. ದ.ಕ. ಜಿಲ್ಲಾ ಪಂಚಾಯತ್‌, ಆಯುಷ್‌ ಇಲಾಖೆ, ಪಡುಪಣಂಬೂರು ಗ್ರಾಮ ಪಂಚಾಯತ್‌ ಹಾಗೂ ಕೆ.ಟಿ.ಎಂ. ಫ್ರೆಂಡ್ಸ್‌ನ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಸಲಾಯಿತು.

ಪಂಚಾಯತ್‌ನ ಮಾಜಿ ಅಧ್ಯಕ್ಷೆ ಕೊಲ್ಲು ಅವರ ಆರೋಗ್ಯ ತಪಾಸಣೆ ನಡೆಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಕೊಲ್ನಾಡು ಉತ್ರುಂಜೆ ಭುಜಂಗ ಎಂ. ಶೆಟ್ಟಿ , ಪಡುಪಣಂಬೂರು ಗ್ರಾ.ಪಂ.ನ ಉಪಾಧ್ಯಕ್ಷೆ ಸುರೇಖಾ ಕರುಣಾಕರ್‌, ಸದಸ್ಯೆ ಶ್ವೇತಾ, ಕಾರ್ಯದರ್ಶಿ ಲೋಕನಾಥ ಭಂಡಾರಿ, ಸಿಬಂದಿ ದಿನಕರ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸವಿತಾ ಶರತ್‌ ಬೆಳ್ಳಾಯರು, ಕೆ.ಟಿ.ಎಂ. ಫ್ರೆಂಡ್ಸ್‌ನ ಅಧ್ಯಕ್ಷ ರಮೇಶ್‌, ಶಿಬಿರದ ವೈದ್ಯಾಧಿಕಾರಿಗಳಾದ ಡಾ| ಮಹಮ್ಮದ್‌ ಅಶ್ಫಾಕ್‌, ಡಾ| ಬಸವರಾಜ್‌, ಡಾ.ದೀಪ್ತಿ, ಡಾ| ರಾಫತ್‌ ಉಪಸ್ಥಿತರಿದ್ದರು. ಬಳ್ಕುಂಜೆ ಆಯುರ್ವೇದ ಚಿಕಿತ್ಸಾಲಯದ ಡಾ.| ಶೋಭಾರಾಣಿ ಸ್ವಾಗತಿಸಿ, ನಿರೂಪಿಸಿದರು. 

ಟಾಪ್ ನ್ಯೂಸ್

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Tourism-MNG

Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Tourism-MNG

Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

8

Mulki: ಆರ್‌ಟಿಎ ಉಪಕಚೇರಿ ಬೇಕು; ತಾಲೂಕು ರಚನೆಯಾಗಿ 3ವರ್ಷ ದಾಟಿದರೂ ಜನರಿಗೆ ಸಿಗದ ವ್ಯವಸ್ಥೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.