ಮೆಟ್ರೋದಲ್ಲಿ ಇಂದಿನಿಂದ 13 ಹೆಚ್ಚುವರಿ ಟ್ರಿಪ್‌ ಅಳವಡಿಕೆ


Team Udayavani, Jan 2, 2018, 12:19 PM IST

metro.jpg

ಬೆಂಗಳೂರು: “ನಮ್ಮ ಮೆಟ್ರೋ ‘ ಪ್ರಯಾಣಿಕರಿಗೆ ಹೊಸ ವರ್ಷದಲ್ಲಿ ಸಿಹಿ ಸುದ್ದಿ ನಿಡಿದ್ದು,ಜ.2 ರಿಂದ ನಗರದಲ್ಲಿ 13 ಹೆಚ್ಚುವರಿ  ಟ್ರಿಪ್‌ಗ್ಳನ್ನು ಆರಂಭಿಸಲಿದೆ. ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಹಾಗೂ ಮೈಸೂರು ರಸ್ತೆ ನಡುವೆ ಹತ್ತು ಹೆಚ್ಚುವರಿ ಟ್ರಿಪ್‌ ಹಾಗೂ ಹಸಿರು ಮಾರ್ಗದಲ್ಲಿ ನಾಗಸಂದ್ರ ಹಾಗೂ ಯಲೆಚ್ಚೇನಹಳ್ಳಿ ನಡುವೆ ಮೂರು ಹೆಚ್ಚುವರಿ ಟ್ರಿಪ್‌ಗ್ಳಲ್ಲಿ ಮೆಟ್ರೋ ರೈಲು ಸಂಚರಿಸಲಿವೆ.

ಈ ಹೆಚ್ಚುವರಿ ಟ್ರಿಪ್‌ಗ್ಳು ಪೀಕ್‌ ಅವಧಿಯಲ್ಲಿ 3.5 ನಿಮಿಷಕ್ಕೊಮ್ಮೆ ಸಂಚರಿಸಲಿದೆ. ನಾನ್‌ ಪಿಕ್‌ ಅವಧಿಯಲ್ಲಿಯೂ ಮೆಟ್ರೋ ಪ್ರಯಾಣ ಟ್ರಿಪ್‌ಗ್ಳನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆಯಬಹುದಾಗಿದೆ. ಡಿ.31ರಂದು ರಾತ್ರಿ ಹೊಸ ವರ್ಷಾಚರಣೆ ವೇಳೆ ಒಟ್ಟು 3.25,869 ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಿದ್ದಾರೆ.

ಹೊಸವರ್ಷಾಚರಣೆ ಪ್ರಯುಕ್ತ ರಾತ್ರಿ 2 ಗಂಟೆವರೆಗೆ ವಿಸ್ತರಿಸಿದ ಸಮಯದಲ್ಲಿ ಒಟ್ಟು ನೇರಳೆ ಮಾರ್ಗದಲ್ಲಿ 28.876 ಹಾಗೂ ಹಸಿರು ಮಾರ್ಗದಲ್ಲಿ 10,230 ಮಂದಿ ಪ್ರಯಾಣಿಸಿದ್ದಾರೆ.ಇದರಿಂದ  ಭಾನುವಾರ ಒಂದೇ ದಿನ 98,10,591 ರೂ. ಆದಾಯ ಬಂದಿದ್ದು, ಹೆಚ್ಚುವರಿ ಅವಧಿಯಲ್ಲಿ ಪ್ರಯಾಣಿಕರ ಸಂಚಾರದಿಂದ 5,13 ಲಕ್ಷ ರೂ. ಸಂಗ್ರಹವಾಗಿದೆ ಎಂದು ಬಿಎಂಆರ್‌ಸಿಎಲ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.