ಎನ್ಎಂಸಿ ಮಸೂದೆ ವಿರುದ್ಧ ಪ್ರತಿಭಟನೆ
Team Udayavani, Jan 3, 2018, 12:46 PM IST
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ) ಮಸೂದೆ ವಿದ್ಯಾರ್ಥಿಗಳ ವಿರುದ್ಧವಾಗಿದ್ದು, ಖಾಸಗಿ ಮ್ಯಾನೇಜ್ಮೆಂಟ್ ಪರವಾಗಿದೆ ಎಂದು ಆರೋಪಿಸಿ ಎಐಡಿಎಸ್ಒ ವತಿಯಿಂದ ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಸೂದೆಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.
ವೈದ್ಯಕೀಯ ಶಿಕ್ಷಣದಲ್ಲಿ ನಡೆಯುತ್ತಿರುವ ವ್ಯಾಪಾರೀಕರಣವನ್ನು ವಿಧೇಯಕವು ಕಾನೂನಾತ್ಮಕಗೊಳಿಸುತ್ತದೆ. 8.60ರಷ್ಟು ವೈದ್ಯಕೀಯ ಕಾಲೇಜು ಸೀಟನ್ನು ಕೋಟ್ಯಂತರ ರೂ.ಗೆ ಮಾರುವುದಕ್ಕೆ ಅನುಮತಿ ನೀಡುತ್ತದೆ. ಸ್ಕ್ರೀನಿಂಗ್ ಟೆಸ್ಟ್ ರದ್ದುಪಡಿಸಿ ವಿದೇಶಿ ವಿದ್ಯಾರ್ಥಿಗಳಿಗೆ ಮಣೆ ಹಾಕಲಾಗುತ್ತದೆ. ಖಾಸಗಿ ಆಡಳಿತ ಮಂಡಳಿ ಪರವಾದ ಮತ್ತು ವಿದ್ಯಾರ್ಥಿ ವಿರೋಧಿ ನಿಲುವು ಹೊಂದಿರುವ ಈ ಮಸೂದೆ ಜಾರಿ ಮಾಡಕೂಡದು ಎಂದು ಎಐಡಿಎಸ್ಒ ರಾಜ್ಯಉಪಾಧ್ಯಕ್ಷ ಬಿ.ಬಿ. ರವಿನಂದನ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.