ಜಪ್ಪು ಮಾರ್ಕೆಟ್‌ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ 


Team Udayavani, Jan 4, 2018, 9:55 AM IST

3-Jan-3.jpg

ಮಹಾನಗರ: ತೀರಾ ಹದಗೆಟ್ಟಿದ್ದ ಜಪ್ಪು ಮಾರ್ಕೆಟ್‌ ರಸ್ತೆಗೆ ಈ ಹಿಂದೆ 40 ಲಕ್ಷ ರೂ.ಗಳ ಕಾಂಕ್ರೀಟ್‌ ಕಾಮಗಾರಿ
ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಪ್ರಸ್ತುತ 45 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಯಲಿದೆ. ಇದೇ ರೀತಿ ಮನಪಾ ವ್ಯಾಪ್ತಿಯ ಇತರ ರಸ್ತೆಗಳ ಅಭಿವೃದ್ಧಿಗೂ ಗಮನ ಹರಿಸಲಾಗಿದೆ ಎಂದು ಮೇಯರ್‌ ಕವಿತಾ ಸನಿಲ್‌
ಹೇಳಿದರು. ಬುಧವಾರ ನಗರದ ಜಪ್ಪು ಮಾರ್ಕೆಟ್‌ ರಸ್ತೆಯ ಕಾಂಕ್ರೀಟ್‌ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ಹಿಂದೆ ರಸ್ತೆಗೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಅವರಿಗೆ ನೀಡಿದ ಭರವಸೆಯಂತೆ ಕಾಮಗಾರಿ ನಡೆಯಲಿದೆ ಎಂದರು. ಮನಪಾ ಉಪಮೇಯರ್‌ ರಜನೀಶ್‌ ಕಾಪಿಕಾಡ್‌, ಮುಖ್ಯಸಚೇತಕ ಎಂ. ಶಶಿಧರ್‌ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್‌ ರವೂಫ್‌, ರತಿಕಲಾ, ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

Kota-1

Guarantee; ಗೃಹಲಕ್ಷ್ಮಿ ಆರ್ಥಿಕ ಸಂಕಷ್ಟ ಸರಿದೂಗಿಸಲು ಬಿಪಿಎಲ್‌ ಕಾರ್ಡ್‌ ರದ್ದು: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hospital

Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.