ಹತ್ಯೆಗೆ ಕುಮ್ಮಕ್ಕು ನೀಡುವ ಎಲ್ಲ ಸಂಘಟನೆಗಳೂ ನಿಷೇಧವಾಗಲಿ


Team Udayavani, Jan 5, 2018, 6:55 AM IST

sd.jpg

ಬೆಂಗಳೂರು: ಕೋಮು ಸಂಘರ್ಷ ಹಾಗೂ ಹತ್ಯೆಯಂತಹ ಘಟನೆಗಳಿಗೆ ಕಾರಣವಾಗಿರುವ ಎಲ್ಲ ಸಂಘಟನೆಗಳನ್ನೂ ಕೇಂದ್ರ ಸರ್ಕಾರ ನಿಷೇಧಿಸಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 11 ಮಂದಿ ಆರ್‌ಎಸ್‌ಎಸ್‌, ಭಜರಂಗದಳ
ಕಾರ್ಯಕರ್ತರ ಹತ್ಯೆ ಹಾಗೂ ಆರು ಮಂದಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಹತ್ಯೆ ನಡೆದಿದೆ. ಇದಕ್ಕೆ ಎರಡೂ ಕಡೆಯ ವೈರತ್ವ ಕಾರಣ. ಹೀಗಾಗಿ, 17 ಮಂದಿ ಹತ್ಯೆಗೆ ಕಾರಣವಾಗಿರುವ ಸಂಘಟನೆಗಳನ್ನೆಲ್ಲಾ ನಿಷೇಧಿಸಬೇಕು. ಕೇಂದ್ರ ಸರ್ಕಾರಕ್ಕೆ ಯಾವುದೇ ಸಂಘಟನೆ ನಿಷೇಧಿಸುವ ಅಧಿಕಾರವಿದೆ ಎಂದರು. ಹತ್ಯೆ ಯಾರದೇ ಆದರೂ ಸಮರ್ಥನೀಯವಲ್ಲ. ಹೇಯ ಕೃತ್ಯ, ಖಂಡನೀಯ ಎಂದು ಹೇಳಿದರು.

ರಾಜ್ಯ ಸರ್ಕಾರ ದೀಪಕ್‌ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಹತ್ಯೆಗೆ ಏನು ಕಾರಣ ಎಂಬುದು ಗೊತ್ತಾಗಲಿದೆ. ದೀಪಕ್‌ರಾವ್‌ ಭಜರಂಗದಳ ಕಾರ್ಯಕರ್ತನೇ? ಆರೋಪಿಗಳು ಪಿಎಫ್ಐ ಸಂಘಟನೆಗೆ ಸೇರಿದವರಾ ಎಂಬುದು ತನಿಖೆಯಲ್ಲಿ ಗೊತ್ತಾಗಲಿದೆ ಎಂದು ತಿಳಿಸಿದರು.

ಹತ್ಯೆಗೆ ಕುಮ್ಮಕ್ಕು ನೀಡುವ ಎಲ್ಲ ಸಂಘಟನೆಗಳೂ ನಿಷೇಧವಾಗಲಿ ದೀಪಕ್‌ರಾವ್‌ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲು ನಮಗೇನೂ ಅಭ್ಯಂತರವಿಲ್ಲ. ನಮಗೆ ಸಿಬಿಐ ಮೇಲೂ ವಿಶ್ವಾಸವಿದೆ, ಎನ್‌ಐಎ ಮೇಲೂ ವಿಶ್ವಾಸವಿದೆ. ನಮ್ಮ ಪೊಲೀಸರ ಮೇಲೂ ವಿಶ್ವಾಸವಿದೆ.
– ರಾಮಲಿಂಗಾರೆಡ್ಡಿ, ಗೃಹ ಸಚಿವ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.