ಆಟ ಅತಿಯಾದರೆ ಗಾಯಕ್ಕೆ ಆಹ್ವಾನ


Team Udayavani, Jan 6, 2018, 12:19 PM IST

31.jpg

ಕಳೆದ ತಿಂಗಳಷ್ಟೇ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಬಿಡುವಿಲ್ಲದ ಕ್ರಿಕೆಟ್‌ನಿಂದಾಗಿ ತಾವು ಬಳಲಿರುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ, ತಾನೇನು ರೋಬೋಟ್‌ ಅಲ್ಲ ಎಂದು ಪರೋಕ್ಷವಾಗಿ ಬಿಸಿಸಿಐಗೆ ಛಾಟಿ ಬೀಸಿದ್ದರು. ಇದೀಗ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಸರದಿ.

ಪ್ರತಿಯೊಬ್ಬ ಆಟಗಾರನಿಗೂ ಫಿಟ್ನೆಸ್‌ ಕಾಯ್ದುಕೊಳ್ಳುವುದೇ ಮುಖ್ಯವಾಗಿರುತ್ತದೆ. ಅಂಕಣದಲ್ಲಿ ಚುರುಕಾಗಿ ಪ್ರದರ್ಶನ ನೀಡಬೇಕು ಅಂದರೆ ಫಿಟೆ°ಸ್‌ ಇದ್ದರೆ ಮಾತ್ರ ಸಾಧ್ಯ. ಇಲ್ಲದಿದ್ದರೆ ಎದುರಾಳಿಗೆ ಮಂಡಿಯೂರುವ ಪ್ರಸಂಗ ಎದುರಿಸಬೇಕಾಗುತ್ತದೆ. ವಿಶ್ವದಲ್ಲಿಯೇ ಅತ್ಯಂತ ಫಿಟೆ°ಸ್‌ ಆಟಗಾರ ಎಂದು ಖ್ಯಾತರಾದವರು ಖ್ಯಾತ ಫ‌ುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೊ. ಆದರೆ ರೊನಾಲ್ಡೊ ಕೂಡ ಅತಿಯಾದ ಫ‌ುಟ್ಬಾಲ್‌ನಿಂದ ಬಳಲಿ ಗಾಯಕ್ಕೆ ತುತ್ತಾದ ಇತಿಹಾಸವಿದೆ. ಅದೇ ರೀತಿ ಕ್ರೀಡಾ ಜಗತ್ತಿನ ದಿಗ್ಗಜರಾದ ಸಚಿನ್‌ ತೆಂಡುಲ್ಕರ್‌, ಬ್ರಿಯಾನ್‌ ಲಾರಾ, ರೋಜರ್‌ ಫೆಡರರ್‌, ಟೈಗರ್‌ ವುಡ್ಸ್‌, ಲಿನ್‌ ಡಾನ್‌, ಲಿಯೊನೆಲ್‌ ಮೆಸ್ಸಿ…. ಇವರೂ ಕೂಡ ಗಾಯದಿಂದ ತಪ್ಪಿಸಿಕೊಂಡವರಲ್ಲ.

ಟೂರ್ನಿಗಳ ನಡುವೆ ಬಿಡುವು ಅಗತ್ಯ
ಹೌದು, ಆಟಗಾರರು ರೋಬೋಟ್‌ಗಳಲ್ಲ. ನಿರಂತರ ಆಟ ಅವರನ್ನು ಸುಸ್ತು ಮಾಡುತ್ತದೆ. ಅವರು ಗಾಯಕ್ಕೆ ತುತ್ತಾಗುವಂತೆ ಮಾಡುತ್ತದೆ. ಗಾಯ ಆಟಗಾರರನ್ನು ಮಾನಸಿಕವಾಗಿ ಕುಗ್ಗಿಸುತ್ತದೆ. ಇದರ ಪರಿಣಾಮ ಆಟದ ಮೇಲೆ ಬೀಳುತ್ತದೆ. ಹೀಗಾಗಿ, ಗಾಯದ ಸಮಸ್ಯೆಯಿಂದ ತಪ್ಪಿಸಿಕೊಳ್ಳಬೇಕಾದರೆ ಮುಖ್ಯವಾಗಿ ಆಗಾಗ ವಿಶ್ರಾಂತಿ ಪಡೆಯಬೇಕಾಗುತ್ತದೆ. ರಿಯೋ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಹೀಗಾಗಿಯೇ ವರ್ಷದಲ್ಲಿ ಅನೇಕ ಟೂರ್ನಿಗಳನ್ನು ಕೈಬಿಡುತ್ತಾರೆ. ಒಂದರ ಹಿಂದೆ ಮತ್ತೂಂದು ಟೂರ್ನಿಯಲ್ಲಿ ಪಾಲ್ಗೊಳ್ಳಲು ಮುಂದಾಗುವುದಿಲ್ಲ. ಇದು ಸಿಂಧು ಫಿಟೆ°ಸ್‌ ಕಾಯ್ದುಕೊಳ್ಳಲು ನೆರವು ನೀಡುತ್ತಿದೆ ಅನ್ನುವುದು ಜಗಜ್ಜಾಹೀರು.

ಆಟ ಅತಿಯಾದರೆ ಗಾಯಕ್ಕೆ ಆಹ್ವಾನ

ಕಳೆದ ತಿಂಗಳಷ್ಟೇ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಬಿಡುವಿಲ್ಲದ ಕ್ರಿಕೆಟ್‌ನಿಂದಾಗಿ ತಾವು ಬಳಲಿರುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ, ತಾನೇನು ರೋಬೋಟ್‌ ಅಲ್ಲ ಎಂದು ಪರೋಕ್ಷವಾಗಿ ಬಿಸಿಸಿಐಗೆ ಛಾಟಿ ಬೀಸಿದ್ದರು. ಇದೀಗ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಸರದಿ.

ಪ್ರತಿಯೊಬ್ಬ ಆಟಗಾರನಿಗೂ ಫಿಟ್ನೆಸ್‌ ಕಾಯ್ದುಕೊಳ್ಳುವುದೇ ಮುಖ್ಯವಾಗಿರುತ್ತದೆ. ಅಂಕಣದಲ್ಲಿ ಚುರುಕಾಗಿ ಪ್ರದರ್ಶನ ನೀಡಬೇಕು ಅಂದರೆ ಫಿಟೆ°ಸ್‌ ಇದ್ದರೆ ಮಾತ್ರ ಸಾಧ್ಯ. ಇಲ್ಲದಿದ್ದರೆ ಎದುರಾಳಿಗೆ ಮಂಡಿಯೂರುವ ಪ್ರಸಂಗ ಎದುರಿಸಬೇಕಾಗುತ್ತದೆ. ವಿಶ್ವದಲ್ಲಿಯೇ ಅತ್ಯಂತ ಫಿಟೆ°ಸ್‌ ಆಟಗಾರ ಎಂದು ಖ್ಯಾತರಾದವರು ಖ್ಯಾತ ಫ‌ುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೊ. ಆದರೆ ರೊನಾಲ್ಡೊ ಕೂಡ ಅತಿಯಾದ ಫ‌ುಟ್ಬಾಲ್‌ನಿಂದ ಬಳಲಿ ಗಾಯಕ್ಕೆ ತುತ್ತಾದ ಇತಿಹಾಸವಿದೆ. ಅದೇ ರೀತಿ ಕ್ರೀಡಾ ಜಗತ್ತಿನ ದಿಗ್ಗಜರಾದ ಸಚಿನ್‌ ತೆಂಡುಲ್ಕರ್‌, ಬ್ರಿಯಾನ್‌ ಲಾರಾ, ರೋಜರ್‌ ಫೆಡರರ್‌, ಟೈಗರ್‌ ವುಡ್ಸ್‌, ಲಿನ್‌ ಡಾನ್‌, ಲಿಯೊನೆಲ್‌ ಮೆಸ್ಸಿ…. ಇವರೂ ಕೂಡ ಗಾಯದಿಂದ ತಪ್ಪಿಸಿಕೊಂಡವರಲ್ಲ.

ಟೂರ್ನಿಗಳ ನಡುವೆ ಬಿಡುವು ಅಗತ್ಯ
ಹೌದು, ಆಟಗಾರರು ರೋಬೋಟ್‌ಗಳಲ್ಲ. ನಿರಂತರ ಆಟ ಅವರನ್ನು ಸುಸ್ತು ಮಾಡುತ್ತದೆ. ಅವರು ಗಾಯಕ್ಕೆ ತುತ್ತಾಗುವಂತೆ ಮಾಡುತ್ತದೆ. ಗಾಯ ಆಟಗಾರರನ್ನು ಮಾನಸಿಕವಾಗಿ ಕುಗ್ಗಿಸುತ್ತದೆ. ಇದರ ಪರಿಣಾಮ ಆಟದ ಮೇಲೆ ಬೀಳುತ್ತದೆ. ಹೀಗಾಗಿ, ಗಾಯದ ಸಮಸ್ಯೆಯಿಂದ ತಪ್ಪಿಸಿಕೊಳ್ಳಬೇಕಾದರೆ ಮುಖ್ಯವಾಗಿ ಆಗಾಗ ವಿಶ್ರಾಂತಿ ಪಡೆಯಬೇಕಾಗುತ್ತದೆ. ರಿಯೋ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಹೀಗಾಗಿಯೇ ವರ್ಷದಲ್ಲಿ ಅನೇಕ ಟೂರ್ನಿಗಳನ್ನು ಕೈಬಿಡುತ್ತಾರೆ. ಒಂದರ ಹಿಂದೆ ಮತ್ತೂಂದು ಟೂರ್ನಿಯಲ್ಲಿ ಪಾಲ್ಗೊಳ್ಳಲು ಮುಂದಾಗುವುದಿಲ್ಲ. ಇದು ಸಿಂಧು ಫಿಟೆ°ಸ್‌ ಕಾಯ್ದುಕೊಳ್ಳಲು ನೆರವು ನೀಡುತ್ತಿದೆ ಅನ್ನುವುದು ಜಗಜ್ಜಾಹೀರು.

ಶ್ರೀಕಾಂತ್‌ಗೆ ತಪ್ಪಿದ ಪಿಬಿಎಲ್‌
ಕ್ರಿಕೆಟ್‌ ಆಟಗಾರರಿಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಹೇಗೆ ಅಕ್ಷಯ ಪಾತ್ರೆಯೋ, ಹಾಗೇ ಬ್ಯಾಡ್ಮಿಂಟನ್‌ ಆಟಗಾರರಿಗೆ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌(ಪಿಬಿಎಲ್‌) ಅಕ್ಷಯ ಪಾತ್ರೆಯಾಗಿ ಬೆಳೆಯುತ್ತಿದೆ. ಇದರಿಂದಾಗಿ ಇತ್ತೀಚೆಗೆ ಬ್ಯಾಡ್ಮಿಂಟನ್‌ ಆಟಗಾರರ ದೃಷ್ಟಿ ಪಿಬಿಎಲ್‌ ಮೇಲಿದೆ. ಖ್ಯಾತ ಬ್ಯಾಡ್ಮಿಂಟನ್‌ ಆಟಗಾರನಾದ ಶ್ರೀಕಾಂತ್‌ ಕೂಡ ಪಿಬಿಎಲ್‌ ಆಡುವ ಉತ್ಸಾಹದಲ್ಲಿದ್ದರು. 56.10 ಲಕ್ಷ ರೂ.ಗೆ ಅವಧ್‌ ವಾರಿಯರ್ ತಂಡಕ್ಕೆ ಹರಾಜಾಗಿದ್ದರು. ಆದರೆ ನಿರಂತರ ಟೂರ್ನಿಯಿಂದ ಬಳಲಿದ ಶ್ರೀಕಾಂತ್‌ ಗಾಯಕ್ಕೆ ತುತ್ತಾಗಬೇಕಾಯಿತು. ಗಾಯದ ಕಾರಣಕ್ಕಾಗಿ, ದೊಡ್ಡ ಮೊತ್ತದ ಹಣವೂ ಕೈತಪ್ಪುವಂತಾಯಿತು.
 

ಕ್ರಿಕೆಟ್‌ ಆಟಗಾರರಿಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಹೇಗೆ ಅಕ್ಷಯ ಪಾತ್ರೆಯೋ, ಹಾಗೇ ಬ್ಯಾಡ್ಮಿಂಟನ್‌ ಆಟಗಾರರಿಗೆ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌(ಪಿಬಿಎಲ್‌) ಅಕ್ಷಯ ಪಾತ್ರೆಯಾಗಿ ಬೆಳೆಯುತ್ತಿದೆ. ಇದರಿಂದಾಗಿ ಇತ್ತೀಚೆಗೆ ಬ್ಯಾಡ್ಮಿಂಟನ್‌ ಆಟಗಾರರ ದೃಷ್ಟಿ ಪಿಬಿಎಲ್‌ ಮೇಲಿದೆ. ಖ್ಯಾತ ಬ್ಯಾಡ್ಮಿಂಟನ್‌ ಆಟಗಾರನಾದ ಶ್ರೀಕಾಂತ್‌ ಕೂಡ ಪಿಬಿಎಲ್‌ ಆಡುವ ಉತ್ಸಾಹದಲ್ಲಿದ್ದರು. 56.10 ಲಕ್ಷ ರೂ.ಗೆ ಅವಧ್‌ ವಾರಿಯರ್ ತಂಡಕ್ಕೆ ಹರಾಜಾಗಿದ್ದರು. ಆದರೆ ನಿರಂತರ ಟೂರ್ನಿಯಿಂದ ಬಳಲಿದ ಶ್ರೀಕಾಂತ್‌ ಗಾಯಕ್ಕೆ ತುತ್ತಾಗಬೇಕಾಯಿತು. ಗಾಯದ ಕಾರಣಕ್ಕಾಗಿ, ದೊಡ್ಡ ಮೊತ್ತದ ಹಣವೂ ಕೈತಪ್ಪುವಂತಾಯಿತು.

ಟಾಪ್ ನ್ಯೂಸ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.